ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಹದಾಯಿ: ಮಧ್ಯಂತರ ಅರ್ಜಿ ಸಲ್ಲಿಕೆಗೆ ರಾಜ್ಯ ಸಿದ್ಧತೆ

ಮಹದಾಯಿ ಜಲ ವಿವಾದ ಸಂಬಂಧ ಮಂಗಳವಾರದೊಳಗಾಗಿ ನ್ಯಾಯಾಧಿಕರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಲು...

ಬೆಂಗಳೂರು: ಮಹದಾಯಿ ಜಲ ವಿವಾದ ಸಂಬಂಧ ಮಂಗಳವಾರದೊಳಗಾಗಿ ನ್ಯಾಯಾಧಿಕರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಪೂರ್ಣಗೊಳಿಸಿದೆ. 
ವಿಧಾನ ಮಂಡಲ ಅಧಿವೇಶನದ ಕೊನೆ ದಿನ ಇನ್ನು ಮೂರು ದಿನಗಳೊಳಗಾಗಿ ಮಧ್ಯಂತರ ಅರ್ಜಿ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬರದ ಸಿದ್ಧತೆ ನಡೆಸಿದ ಜಲಂಪನ್ಮೂಲ ಹಾಗೂ ಕಾನೂನು ಇಲಾಖೆ ಅಧಿಕಾರಿಗಳು ಅರ್ಜಿಯ ಕರಡನ್ನು ಸಿದ್ದಪಡಿಸಿ ರಾಜ್ಯದ ಪರ ವಕೀಲ ಪಾಲಿ ಎಸ್.ನಾರೀಮನ್ ಅವರ ಒಪ್ಪಿಗೆ ಪಡೆದುಕೊಂಡಿದ್ದಾರೆ. 
ಒಟ್ಟು 7 ಟಿಎಂಸಿ ನೀರಿಗಾಗಿ ಮಧ್ಯಂತರ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಸೋಮವಾರವೇ ಈ ಪ್ರಕ್ರಿಯೆಗೆ ಚಾಲನೆ ದೊರೆಯುತ್ತದೆ. ಒಂದು ವೇಳೆ ಸೋಮವಾರ ಸಾಧ್ಯವಾಗದೇ ಇದ್ದರೆ ಮಂಗಳವಾರವಂತೂ ಅರ್ಜಿ ಸಲ್ಲಿಕೆಯಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿಸಲಿದೆ" - ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ 2026: "ಸಂಪಾಯಿತಲೇ ಪರಾಕ್' ಭವಿಷ್ಯವಾಣಿ ನುಡಿದ ಗೊರವಯ್ಯ, ಏನಿದರ ಅರ್ಥ..?

Bengaluru-Pune ಹೈ–ಸ್ಪೀಡ್ ರೈಲು ಮಾರ್ಗಕ್ಕೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಆಂಥ್ರೊಪಿಕ್‌ನ ಹೊಸ AI ಟೂಲ್ ನಿಂದ ಭಾರತೀಯ ಐಟಿ ಷೇರುಗಳ ಕುಸಿತ

SCROLL FOR NEXT