ವಂಚನೆ 
ಜಿಲ್ಲಾ ಸುದ್ದಿ

ನಿರ್ಮಾಪಕಿಗೆ ವಂಚನೆ ಆರೋಪ

'ನಾವೆಲ್ಲರೂ ಭಾರತೀಯರು'' ಚಲನಚಿತ್ರ ನಿರ್ಮಾಪಕಿ ಪುಷ್ಪಾ ಭದ್ರಾವತಿಯವರಿಗೆ ಜಯಸಿಂಹ ಮುಸುರಿಯವರು ಸ್ಯಾಟ್ ಲೈಟ್ ಪ್ರಸಾರದ ಹಕ್ಕಿನ...

ಬೆಂಗಳೂರು: 'ನಾವೆಲ್ಲರೂ ಭಾರತೀಯರು'' ಚಲನಚಿತ್ರ ನಿರ್ಮಾಪಕಿ ಪುಷ್ಪಾ ಭದ್ರಾವತಿಯವರಿಗೆ ಜಯಸಿಂಹ ಮುಸುರಿಯವರು ಸ್ಯಾಟ್ ಲೈಟ್ ಪ್ರಸಾರದ ಹಕ್ಕಿನ ವಿಚಾರದಲ್ಲಿ ವಂಚಿಸಿದ್ದಾರೆ ಎಂದು ಪುಷ್ಪಾ ಪರ ವಕೀಲೆ ರಶ್ಮಿ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಚಿತ್ರದ ಸ್ಯಾಟ್‍ಲೈಟ್ ಹಕ್ಕಿಗಾಗಿ ಶರತ್ ಎಂಟರ್‍ಪ್ರೈಸಸ್‍ನ ಕವಿತಾ ರಾವ್ 2008ರ ಮಾರ್ಚ್ 18ರಂದು ರು.75ಲಕ್ಷಗಳಿಗೆ ಬಾಯಿ ಮಾತಿನ ಮೂಲಕ ಒಪ್ಪಂದ ಮಾಡಿ ಕೊಂಡಿದ್ದರು. ಆದರೆ, ಇದುವರೆಗೆ ಕೇವಲ ರು.6ಲಕ್ಷ ಮಾತ್ರ ನೀಡಿದ್ದಾರೆ .

ಕವಿತಾ ರಾವ್ ಅವರ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿರುವ ಜಯಸಿಂಹ ಮುಸುರಿಯವರು ಪುಷ್ಪಾ ಅವರಿಗೆ ಬಾಯಿ ಮಾತಿನ ಮೂಲಕ ಒಪ್ಪಂದ ಮಾಡಿಕೊಂಡು ಖಾಲಿ ಕಾಗದಗಳಿಗೆ ಸಹಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT