ವಂಚನೆ 
ಜಿಲ್ಲಾ ಸುದ್ದಿ

ನಿರ್ಮಾಪಕಿಗೆ ವಂಚನೆ ಆರೋಪ

'ನಾವೆಲ್ಲರೂ ಭಾರತೀಯರು'' ಚಲನಚಿತ್ರ ನಿರ್ಮಾಪಕಿ ಪುಷ್ಪಾ ಭದ್ರಾವತಿಯವರಿಗೆ ಜಯಸಿಂಹ ಮುಸುರಿಯವರು ಸ್ಯಾಟ್ ಲೈಟ್ ಪ್ರಸಾರದ ಹಕ್ಕಿನ...

ಬೆಂಗಳೂರು: 'ನಾವೆಲ್ಲರೂ ಭಾರತೀಯರು'' ಚಲನಚಿತ್ರ ನಿರ್ಮಾಪಕಿ ಪುಷ್ಪಾ ಭದ್ರಾವತಿಯವರಿಗೆ ಜಯಸಿಂಹ ಮುಸುರಿಯವರು ಸ್ಯಾಟ್ ಲೈಟ್ ಪ್ರಸಾರದ ಹಕ್ಕಿನ ವಿಚಾರದಲ್ಲಿ ವಂಚಿಸಿದ್ದಾರೆ ಎಂದು ಪುಷ್ಪಾ ಪರ ವಕೀಲೆ ರಶ್ಮಿ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಚಿತ್ರದ ಸ್ಯಾಟ್‍ಲೈಟ್ ಹಕ್ಕಿಗಾಗಿ ಶರತ್ ಎಂಟರ್‍ಪ್ರೈಸಸ್‍ನ ಕವಿತಾ ರಾವ್ 2008ರ ಮಾರ್ಚ್ 18ರಂದು ರು.75ಲಕ್ಷಗಳಿಗೆ ಬಾಯಿ ಮಾತಿನ ಮೂಲಕ ಒಪ್ಪಂದ ಮಾಡಿ ಕೊಂಡಿದ್ದರು. ಆದರೆ, ಇದುವರೆಗೆ ಕೇವಲ ರು.6ಲಕ್ಷ ಮಾತ್ರ ನೀಡಿದ್ದಾರೆ .

ಕವಿತಾ ರಾವ್ ಅವರ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿರುವ ಜಯಸಿಂಹ ಮುಸುರಿಯವರು ಪುಷ್ಪಾ ಅವರಿಗೆ ಬಾಯಿ ಮಾತಿನ ಮೂಲಕ ಒಪ್ಪಂದ ಮಾಡಿಕೊಂಡು ಖಾಲಿ ಕಾಗದಗಳಿಗೆ ಸಹಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT