ಏಲಿಯನ್ಸ್ 
ಜಿಲ್ಲಾ ಸುದ್ದಿ

ಮೈಸೂರು: ಅನ್ಯಗ್ರಹ ಜೀವಿ ಕಂಡು ಬೆಚ್ಚಿ ಬಿದ್ದ ಕಣಗಲ್ ಗ್ರಾಮಸ್ಥರು!

ಮೈಸೂರಿನಲ್ಲಿ ವಿಸ್ಮಯವೊಂದು ಕಂಡಿದೆ. ಅನ್ಯಗ್ರಹ ಜೀವಿ ಏಲಿಯನ್ಸ್ ಕಾಣಿಸಿಕೊಂಡ ವದಂತಿ ಹಬ್ಬಿದ ಪರಿಣಾಮ ಪಿರಿಯಾಪಟ್ಟಣದ ಕಣಗಲ್ ಗ್ರಾಮದಲ್ಲಿನ...

ಮೈಸೂರು: ಮೈಸೂರಿನಲ್ಲಿ ವಿಸ್ಮಯವೊಂದು ಕಂಡಿದೆ. ಅನ್ಯಗ್ರಹ ಜೀವಿ ಏಲಿಯನ್ಸ್ ಕಾಣಿಸಿಕೊಂಡ ವದಂತಿ ಹಬ್ಬಿದ ಪರಿಣಾಮ ಪಿರಿಯಾಪಟ್ಟಣದ ಕಣಗಲ್ ಗ್ರಾಮದಲ್ಲಿನ ಗ್ರಾಮಸ್ಥರು ಕಂಗಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಪಿರಿಯಾಪಟ್ಟಣದ ಕಣಗಲ್ ಗ್ರಾಮದಲ್ಲಿ ಮುಂಜಾನೆ ರೈತಾಪಿ ಮಹಿಳೆಯರು ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಾರುವ ತಟ್ಟೆಯ ಮೂಲಕ ಕೆಳಗಿಳಿದ ಏಲಿಯನ್ಸ್​ ಮಹಿಳೆಯರ ಫೋಟೋ ಕ್ಲಿಕ್ಕಿಸಿಕೊಂಡು ಹೋಗಿದೆ ಅಂತ ಅವರು ಹೇಳಿದ್ದಾರೆ.
ಅಂತೂ ಕಣಗಲ್ ಗ್ರಾಮದ ತುಂಬೆಲ್ಲಾ ಅನ್ಯಗ್ರಹ ಜೀವಿ ಕಂಡಿರುವ ಸುದ್ದಿ ಹಬ್ಬಿ ಜನ ಕಂಗಾಲಾಗಿರುವುದಂತೂ ಸತ್ಯ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT