ರಾಘವೇಶ್ವರ ಶ್ರೀ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಗಿರಿನಗರ ಮಠದಲ್ಲಿ ಸಿಐಡಿ ಅಧಿಕಾರಿಗಳು

ರಾಘವೇಶ್ವರ ಶ್ರೀಗಳ ವಿರುದ್ಧ ದಾಖಲಾ ಗಿರುವ 2ನೇ ಅತ್ಯಾಚಾರ ಆರೋಪ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಗುರುವಾರ ಶ್ರೀಗಳಿಗೆ ಶಾಕ್ ನೀಡಿದರು. ಗುರುವಾರ ಮಧಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು...

ಬೆಂಗಳೂರು: ರಾಘವೇಶ್ವರ ಶ್ರೀಗಳ ವಿರುದ್ಧ ದಾಖಲಾ ಗಿರುವ 2ನೇ ಅತ್ಯಾಚಾರ ಆರೋಪ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಗುರುವಾರ ಶ್ರೀಗಳಿಗೆ ಶಾಕ್ ನೀಡಿದರು. ಗುರುವಾರ ಮಧಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು.

ಗುರುವಾರ ಮಧ್ಯಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಈ ವೇಳೆ ಪೊಲೀಸರು ದೂರುದಾರರನ್ನು ಮಠಕ್ಕೆ ಕರೆದುಕೊಂಡು ಹೋಗಿ, ವಿಚಾರಣೆ ನಡೆಸಿದರು.ಮಧ್ಯಾಹ್ನ ಸುಮಾರು 3.30ಕ್ಕೆ ಮಠಕ್ಕೆ ತೆರಳಿದ ಸಿಐಡಿ ಪಂಚನಾಮೆ ನಡೆಸಿದ್ದಾರೆ. ಪಠಕ್ಕೆ ಹೋದ ಕ್ಷಣದಿಂದ ಪಂಚನಾಮೆ ಸಂಪೂರ್ಣ ಮುಕ್ತಾಯವಾಗುವವರೆಗೂ ನಡೆದ ವಿಚಾರಣೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ.

2006ರಲ್ಲಿ ಹೊಸನಗರ ಹಾಗೂ 2012ರಲ್ಲಿ ಗಿರಿನಗರದ ಮಠದಲ್ಲಿ ಶ್ರೀಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ದೂರುದಾರರು ತಿಳಿಸಿದ್ದರು. ಹಾಗಾಗಿ ಮಠದಲ್ಲಿ ಶ್ರೀ ಹಾಗೂ ದೂರುದಾರರ ನಡುವೆ ನಡೆದ ಸಂಭಾಷಣೆ, ಇತ್ಯಾದಿ ಕುರಿತಂತೆ 2 ಗಂಟೆ ಕಾಲ ಮಹಜರು ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT