ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪ್ರಧಾನಿ ಬರ್ತಾರೆ; ಮಾರ್ಗ ಬದಲಾಗಿದೆ ಪ್ರಯಾಣಿಕರೆ

ಬಾಷ್ ಕಂಪನಿ ಹಾಗೂ ನ್ಯಾಸ್ಕಾಮ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನ್ ಚಾನ್ಸಲರ್ ಏಂಜೆಲಾ ಮಾರ್ಕೆಲ್ ಸೋಮವಾರ...

ಬೆಂಗಳೂರು: ಬಾಷ್ ಕಂಪನಿ ಹಾಗೂ ನ್ಯಾಸ್ಕಾಮ್  ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನ್ ಚಾನ್ಸಲರ್ ಏಂಜೆಲಾ ಮಾರ್ಕೆಲ್ ಸೋಮವಾರ ಮತ್ತು ಮಂಗಳವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಗಣ್ಯರು ಸಂಚರಿಸುವ ಈ ಮಾರ್ಗಗಳಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ನಿಷೇಧಿಸಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. 
ಸೋಮವಾರ (ಅ.5) ಪಾರ್ಕಿಂಗ್ ನಿಷೇಧಿಸಿದ ರಸ್ತೆಗಳು
-ಬಳ್ಳಾರಿ ರಸ್ತೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದವರೆಗೆ
- ರಮಣ ಮಹರ್ಷಿ ರಸ್ತೆಯ ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್
-ಟಿ.ಚೌಡಯ್ಯ ರಸ್ತೆ, ಕಾವೇರಿ ವೃತ್ತದಿಂದ ವಿಂಡ್ಸರ್ ಮ್ಯಾನರ್ ವೃತ
 -ಕೆ.ಕೆ.ರಸ್ತೆಯಲ್ಲಿ, ವಿಂಡ್ಸರ್ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತ
-ಹರೇ ಕೃಷ್ಣ ರಸ್ತೆ, ಶಿವಾನಂದ ವೃತ್ತದಿಂದ ಟ್ರಿಲೈಟ್ ವೃತ್ತ
- ರೇಸ್ ಕೋರ್ಸ್ ರಸ್ತೆ, ಟ್ರಿಲೈಟ್ ವೃತ್ತದಿಂದ ಬಸವೇಶ್ವರ ವೃತ್ತ
-ಮಂಗಳವಾರ (ಅ. 6) ಪಾರ್ಕಿಂಗ್ ನಿಷೇಧಿಸಿದ ರಸ್ತೆಗಳು
- ರೇಸ್ ಕೋರ್ಸ್ ರಸ್ತೆ, ಟ್ರಿಲೈಟ್ ವೃತ್ತದಿಂದ ಬಸವೇಶ್ವರ ವೃತ್ತ
-ಅರಮನೆ ರಸ್ತೆ, ಮಹಾರಾಣಿ ವೃತ್ತದಿಂದ ಹಳೇ ಹೈಗ್ರೌಂಡ್ಸ್ ಪಿಎಸ್ ಜಂಕ್ಷನ್
-ಟಿ.ಚೌಡಯ್ಯ ರಸ್ತೆ, ಕಾವೇರಿ ವೃತ್ತದಿಂದ ರಾಜಭವನ ಜಂಕ್ಷನ್
-ಅಲಿ ಆಸ್ಕರ್ ರಸ್ತೆ, ರಾಜಭವನ ಜಂಕ್ಷನ್‍ನಿಂದ ಇನ್  ಫ್ಯಾಂಟ್ರಿ ರಸ್ತೆ
- ಇನ್ ಫ್ಯಾಂಟ್ರಿ ರಸ್ತೆ, ಅಲಿ ಆಸ್ಕರ್ ಜಂಕ್ಷನ್‍ನಿಂದ ಟ್ರಾಫಿಕ್ ಹೆಡ್‍ಕ್ವಾರ್ಟರ್
- ಕ್ವೀನ್ಸ್ ರಸ್ತೆ, ಬಾಳೆಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತ
- ಕಸ್ತೂರ ಬಾ ರಸ್ತೆ, ಕ್ವೀನ್ಸ್ ವೃತ್ತದಿಂದ ಸಿದ್ದಲಿಂಗಯ್ಯ ವೃತ್ತ
- ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್‍ಆರ್‍ಎಂಆರ್ ಜಂಕ್ಷನ್
-ಆರ್‍ಆರ್‍ಎಂಆರ್ ರಸ್ತೆ, ರಿಚ್‍ಮಂಡ್ ವೃತ್ತ
- ಹೊಸೂರು ರಸ್ತೆ, ಅಶೋಕನಗರ ಸಿಗ್ನಲ್ ಲೈಟ್‍ನಿಂದ ಯುಕೋ ಬ್ಯಾಂಕ್
- ಸರ್ಜಾಪುರ ರಸ್ತೆ, ಮಡಿವಾಳ ಚೆಕ್ ಪೋಸ್ಟ್-- ಕೋರಮಂಗಲ ವಾಟರ್ ಟ್ಯಾಂಕ್
- ಹಳೇ ವಿಮಾನ ನಿಲ್ದಾಣ ರಸ್ತೆ, ಎಚ್‍ಎಎಲ್ ವಿಮಾನ ನಿಲ್ದಾಣ ದಿಂದ ಎಎಸ್‍ಸಿ ಸೆಂಟರ್
-ಎಂಜಿ ರಸ್ತೆ, ಟ್ರಿನಿಟಿ ವೃತ್ತದಿಂದ ವೆಬ್ಸ್ ಜಂಕ್ಷನ್
- ಕಬ್ಬನ್ ರಸ್ತೆ, ಮಣಿಪಾಲ್ ಸೆಂಟರ್ ನಿಂದ ಸಿಟಿಓ ವೃತ್ತ
- ರಾಜಭವನ ರಸ್ತೆ, ಸಿಟಿಓ ವೃತ್ತದಿಂದ ರಾಜಭವನ
-ಎಲ್‍ಎಚ್ ರಸ್ತೆ, ರಾಜಭವನ ವೃತ್ತದಿಂದ ಬಸವೇಶ್ವರ ವೃತ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT