ಬಿಬಿಎಂಪಿ ಮೇಯರ್ 
ಜಿಲ್ಲಾ ಸುದ್ದಿ

ಜಪಾನ್ ಸಮ್ಮೇಳನಕ್ಕೆ ಮೇಯರ್ ಗೆ ಆಹ್ವಾನ

ಕಸದ ಮರುಬಳಕೆ ವಿಷಯದ ಕುರಿತು ಜಪಾನ್ ನ ಯಕೋಮಾದಲ್ಲಿ ನಡೆಯಲಿರುವ ಜಾಗತಿಕ ಸಮ್ಮೇಳನಕ್ಕೆ ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರಿಗೆ ಆಹ್ವಾನ ನೀಡಲಾಗಿದೆ.

ಬೆಂಗಳೂರು: ಕಸದ ಮರುಬಳಕೆ ಹಾಗೂ ಕಸದಿಂದ ವಿದ್ಯುತ್ ಉತ್ಪಾದಿಸುವ ವಿಷಯದ ಕುರಿತು ಜಪಾನ್ ನ ಯಕೋಮಾದಲ್ಲಿ ನಡೆಯಲಿರುವ ಜಾಗತಿಕ ಸಮ್ಮೇಳನಕ್ಕೆ ಖಾಸಗಿ ಸಂಸ್ಥೆಯೊಂದು ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರಿಗೆ ಆಹ್ವಾನ ನೀಡಿದೆ.

ಜಗತ್ತಿನ ಪ್ರಮುಖ ನಗರಗಳ ಸ್ಥಳೀಯ ಆಡಳಿತಗಳ ಮುಖ್ಯಸ್ಥರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿಬಿಎಂಪಿಗೆ ಭೇಟಿ ನೀಡಿದ್ದ ಸಂಸ್ಥೆಯ ಪ್ರತಿನಿಧಿಗಳು ವಿದ್ಯುತ್ ಘಟಕ ಸ್ಥಾಪನೆಯ ಕುರಿತು ಪ್ರಾತ್ಯಕ್ಷಿಕೆ ತೋರಿಸಿದ್ದಾರೆ. ತೋರಿಸಿದ್ದಾರೆ. ಜಪಾನ್ ಗೆ ಬಂದು ಕಸದ ಮರುಬಳಕೆ ಬಗ್ಗೆ ಅಧ್ಯಯನ ಮಾಡುವಂತೆ ಮನವಿ ಮಾಡಿದ್ದಾರೆ. ಜಪಾನ್ ನಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಖಾಸಗಿ ಸಂಸ್ಥೆ ಆಹ್ವಾನ ನೀಡಿದೆ. ಅದೆರ್ ಅಲ್ಲಿಗೆ ತೆರಳುವ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಮೇಯರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT