ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

108ಕ್ಕೆ 150 ಹೊಸ ಆ್ಯಂಬುಲೆನ್ಸ್ ಸೇರ್ಪಡೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆರೋಗ್ಯ ಕವಚ ಯೋಜನೆಗೆ 150 ಹೊಸ ಆ್ಯಂಬುಲೆನ್ಸ್ ಗಳು ಸೇರ್ಪಡೆಯಾಗುತ್ತಿವೆ. ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ವಾಹನಗಳ ಸೇವೆಗೆ ಚಾಲನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆರೋಗ್ಯ ಕವಚ ಯೋಜನೆಗೆ 150 ಹೊಸ ಆ್ಯಂಬುಲೆನ್ಸ್ ಗಳು ಸೇರ್ಪಡೆಯಾಗುತ್ತಿವೆ.

ಬುಧವಾರ ವಿಧಾನಸೌಧದ ಮುಂದೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೂತನ ವಾಹನಗಳ ಸೇವೆಗೆ ಚಾಲನೆ ನೀಡುವರು. ಯೋಜನೆ ಕುರಿತು ವಿವರಿಸಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಸದ್ಯ ರಾಜ್ಯದಲ್ಲಿ 711 ಆಂಬ್ಯುಲೆನ್ಸ್ ಗಳು ತುರ್ತು ಸೇವೆಗಾಗಿ ಮೀಸಲಾಗಿತ್ತು, ಇದೀಗ ಹೊಸ ವಾಹನಗಳು
ಸೇರ್ಪಡೆಯಾಗುತ್ತಿವೆ. ಈ ಯೋಜನೆ ಮೂಲಕ ಎಲ್ಲಾ ರೀತಿಯ ತುರ್ತು ಸಂದರ್ಭಗಳಲ್ಲಿ ಸಿಗುವಂತಹ ಸೇವೆ, ಹೆರಿಗೆ ಅಥವಾ ಪ್ರಸೂತಿ ಸಂದರ್ಭದಲ್ಲಿ, ರಸ್ತೆ ಅಥವಾ ಇನ್ನಿತರ ಅಪಘಾತಗಳಾದಾಗ ತುರ್ತು ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ ಎಂದರು.

ಸುಮಾರು 85 ಸಾವಿರ ಜನಸಂಖ್ಯೆಗೆ ಒಂದರಂತೆ ಆಂಬ್ಯುಲೆನ್ಸ್ ಒದಗಿಸಲಾಗಿದೆ. ಇವುಗಳನ್ನು ಭೌಗೋಳಿಕವಾಗಿ ನಿರ್ದಿಷ್ಟ ಸ್ಥಳಗಳಲ್ಲಿ ಇರಿಸಲಾಗಿದೆ. ಎಂದರು. ಈವರೆಗೆ ಆರೋಗ್ಯ ಕವಚ ಸೇವೆ ಯನ್ನು 3803024 ಫಲಾನುಭವಿಗಳು ಸೌಲಭ್ಯ ಬಳಸಿಕೊಂಡಿದ್ದಾರೆ. ಇದರಲ್ಲಿ 1556593(ಶೇ.41) ಗರ್ಭಿಣಿಯರೇ ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಮಳೆರಾಯನ ಮುನಿಸು: ದೇಶದಲ್ಲಿ ಶೇ.14.88ರಷ್ಟು ಮುಂಗಾರು ಕೊರತೆ!

ಟೂರಿಂಗ್ ಟಾಕೀಸ್ ಟೀಕೆ: ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ; ಅಶೋಕಣ್ಣ ಲೇಜಿ, ಯೂಸ್ ಲೆಸ್ ಸ್ಟಾರ್; ಸಚಿವ ಹೆಚ್.ಸಿ ಬಾಲಕೃಷ್ಣ ತಿರುಗೇಟು