ಟಿಪ್ಪರ್ ಲಾರಿ 
ಜಿಲ್ಲಾ ಸುದ್ದಿ

ರಸ್ತೆ ಬದಿ ನಿಂತಿದ್ದ 3 ಲಾರಿ ಚಾಲಕರ ಮೇಲೆ ಹರಿದ ಟಿಪ್ಪರ್

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರ ಬಳಿ ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡುತ್ತಾ ನಿಂತಿದ್ದ ಮೂವರು ಚಾಲಕರ ಮೇಲೆ ಟಿಪ್ಪರ್ ಲಾರಿ ಹರಿದು ಮೂವರು...

ಗದಗ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರ ಬಳಿ ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡುತ್ತಾ ನಿಂತಿದ್ದ ಮೂವರು ಚಾಲಕರ ಮೇಲೆ ಟಿಪ್ಪರ್ ಲಾರಿ ಹರಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಗುಜರಾತ್‌ ಮೂಲದ ಕುಮಾರಸ್ವಾಮಿ(40) ಉತ್ತರಪ್ರದೇಶ  ಮೂಲದ ಕೇದಾರ್‌ ಯಾದವ್‌ (30) ಹಾಗೂ ನಿಜಾಮುದ್ದೀನ್‌(45) ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ಟಿಪ್ಪರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗದಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT