ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪಾಷಣದಿಂದ ಹಲ್ಲುಜ್ಜಿ ಮಹಿಳೆ ಸಾವು

ಟೂತ್‍ಪೇಸ್ಟ್ ಎಂದು ತಿಳಿದು ಇಲಿ ಪಾಷಣದಿಂದ ಹಲ್ಲು ಉಜ್ಜಿ ಅಸ್ವಸ್ಥರಾಗಿ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು...

ಮೈಸೂರು: ಟೂತ್‍ಪೇಸ್ಟ್ ಎಂದು ತಿಳಿದು ಇಲಿ ಪಾಷಣದಿಂದ ಹಲ್ಲು ಉಜ್ಜಿ ಅಸ್ವಸ್ಥರಾಗಿ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 
ಮೈಸೂರು ತಾಲೂಕು ಮೆಲ್ಲಹಳ್ಳಿ ನಿವಾಸಿ ಕೃಷ್ಣ ಎಂಬವರ ಪತ್ನಿ ಹೇಮಾವತಿ (35) ಮೃತಪಟ್ಟವರು. ಇವರು ಮನೆಯಲ್ಲಿದ್ದ ಇಲಿ ಪಾಷಣವನ್ನು ಟೂತ್‍ಪೇಸ್ಟ್ ಎಂದು ತಿಳಿದು ಹಲ್ಲು ಉಜ್ಜಿ ಅಸ್ವಸ್ಥರಾಗಿ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈಗ ಇಲಿ ಪಾಷಣವು ಟೂತ್‍ಪೇಸ್ಟ್ ಮಾದರಿಯಲ್ಲಿ ಬರುತ್ತಿದ್ದು, ಇಲಿಗಳ ಕಾಟ ನಿಯಂತ್ರಿಸಲು ಬಚ್ಚಲು ಮನೆಗಳಲ್ಲಿ ಈ ಪಾಷಣವನ್ನು ಇರಿಸಲಾಗುತ್ತಿದೆ. ಮುಂಜಾನೆ ಎದ್ದೇಳುವ ಮಹಿಳೆಯರು ಟೂತ್‍ಪೇಸ್ಟ್ ಎಂದು ತಿಳಿದು ಇಲಿ ಪಾಷಣವನ್ನು ಹಾಕಿ ಹಲ್ಲು ಉಜ್ಜಿ ಅಸ್ವಸ್ಥರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT