ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಕಬ್ಬನ್‍ನಲ್ಲಿ ವಿದ್ಯಾರ್ಥಿ ಕಂಡಕ್ಟರ್ಸ್

ಬಿಎಂಟಿಸಿ ಬಸ್ ಚಾಲಕ ಹಾಗೂ ಕಂಡಕ್ಟರ್‍ಗಳು ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ? ಬಸ್ ಡಿಪೊೀಗಳಲ್ಲಿ ಅಧಿಕಾರಿಗಳು...

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕ ಹಾಗೂ ಕಂಡಕ್ಟರ್‍ಗಳು ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ? ಬಸ್ ಡಿಪೊೀಗಳಲ್ಲಿ ಅಧಿಕಾರಿಗಳು ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ಎನ್ನುವುದರ ಬಗ್ಗೆ ಹೆಡ್ ಸ್ಟಾರ್ಟ್ ಎಜುಕೇಷನಲ್ ಅಕಾಡೆಮಿ ವಿದ್ಯಾರ್ಥಿಗಳಿಂದ ನಡೆದ ಪ್ಲೇ ಇನ್ ಬಿಎಂಟಿಸಿ ಬಸ್ ಎನ್ನುವ ಕಿರು ನಾಟಕ ಈ ಬಾರಿಯ ಕಬ್ಬನ್ ಉದ್ಯಾನದ ವಿಶೇಷವಾಗಿತ್ತು. 
ಪ್ರತಿ ಭಾನುವಾರ ಕಬ್ಬನ್‍ಪಾರ್ಕ್ ಒಳಗಡೆ ವಾಹನ ನಿಷೇಧಿಸಿರುವ ಹಿನ್ನೆಲೆ ಯಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಅದರ ಭಾಗವಾಗಿ ಇಂದು ನಾಟಕ, ನೃತ್ಯಗಳು ನಡೆದವು. ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾದವು. ಇಂದಿನ ಪೀಳಿಗೆ ನೋಡಿರದ ಹಳೆಯ ಕಾರುಗಳ ಪ್ರದರ್ಶನ (ವಿಂಟೇಜ್ ಕಾರು) ಕೂಡ ಈ ವಾರದ ಆಕರ್ಷಣೆಯಾಗಿತ್ತು. 
ಉದಯರಾಗದಲ್ಲಿ ನರೇಂದ್ರ ಕುಮಾರ್ ಮತ್ತು ತಂಡದಿಂದ ಭಕ್ತಿಗೀತೆ ಗಾಯನ ನಡೆಯಿತು. ಯೂನಿವರ್ಸ್ ಆರ್ಟ್ಸ್ ಫೌಂಡೇಷನ್ ನಿಂದ ಗುರು ಚಂದ್ರಿಕಾ ಮಹಾಪಾತ್ರ ಅವರಿಂದ ಒಡಿಸಿ ನೃತ್ಯ, ನಾಟ್ಯ ನಿನಾದ ನೃತ್ಯಾಲಯದಿಂದ ನೃತ್ಯ ಪ್ರದರ್ಶನ ಹಾಗೂ ದಿಯಾ ಉದಯ್ ಅವರಿಂದ ಭರತನಾಟ್ಯ ಬಹಳ ವಿಶಿಷ್ಟ ರೀತಿಯಲ್ಲಿ ಮೂಡಿಬಂತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT