ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪ್ರಶಸ್ತಿ ಮರಳಿಸಲು ಶಹನಾಝ್ ನಿರ್ಧಾರ

ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ, ಸುಧೀಂದ್ರ ಕುಲಕರ್ಣಿ ಮೇಲೆ ನಡೆದ ಅಮಾನವೀಯ ಕೃತ್ಯ ಹಾಗೂ ಇತರ ಬುದ್ಧಿಜೀವಿಗಳ ಹತ್ಯೆ ಖಂಡಿಸಿ ...

ಮಂಗಳೂರು: ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ, ಸುಧೀಂದ್ರ ಕುಲಕರ್ಣಿ ಮೇಲೆ ನಡೆದ ಅಮಾನವೀಯ ಕೃತ್ಯ ಹಾಗೂ ಇತರ ಬುದ್ಧಿಜೀವಿಗಳ ಹತ್ಯೆ ಖಂಡಿಸಿ 2002ರಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ರು.10 ಸಾವಿರ ಗೌರವಧನವನ್ನು ಸರ್ಕಾರಕ್ಕೆ ವಾಪಸ್ ಮಾಡಲು ಮಂಗಳೂರಿನ ಅನುಪಮಾ  ಮಹಿಳಾ ಮಾಸಿಕ ಸಂಪಾದಕಿ ಶಹನಾಝ್  ಎಂ. ನಿರ್ಧರಿಸಿದ್ದಾರೆ. ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ದಾದ್ರಿಯಲ್ಲಿ ಅಮಾಯಕ ಅಖ್ಲಾಕ್ ಎಂಬ ವೃದ್ಧರನ್ನು ಕೊಂದಿರುವುದು ಹಾಗೂ ದಲಿತ ದಂಪತಿಗಳನ್ನು ಪೊಲೀಸರೇ ನಗ್ನಗೊಳಿಸಿರುವ ಹೇಯ ಕೃತ್ಯ ದಿಗ್ಭ್ರಮೆ ಮೂಡಿಸಿದೆ. ದೇಶದಲ್ಲಿ ಹೆಚ್ಚುತ್ತಿ ರುವ ಕೋಮು ದ್ವೇಷ, ಹತ್ಯೆಗಳನ್ನುನಿಗ್ರಹಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿರುವುದು ಬೇಸರ ತರಿಸಿದೆ.  ಹಾಗಾಗಿ ನಗದು ಮತ್ತು ಪ್ರಶಸ್ತಿ ವಾಪಸ್ಕೊ ಡುತ್ತಿದ್ದು, ಶೀಘ್ರವೇ ಕಲಬುರ್ಗಿ ಹಂತ ಕರನ್ನು ಬಂಧಿಸುವಂತೆ ಒತ್ತಾಯಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT