ರಾಹುಲ್ ಗಾಂಧಿ ಭೇಟಿ ನೀಡಿದ್ದ ರೈತ ಕುಟುಂಬ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಲಕ್ಷ ರು. ಪರಿಹಾರ ಚೆಕ್ ವಿತರಣೆ

ಸಣಬದಕೊಪ್ಪಲು ಗ್ರಾಮದ ಮೃತ ರೈತ ಲೋಕೇಶ್ ಪತ್ನಿ ಶೋಭಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ್ ಗುರುವಾರ ರು. 1 ಲಕ್ಷ ರು. ಪರಿಹಾರ ಚೆಕ್ ವಿತರಿಸಿದರು.

ಪಾಂಡವಪುರ: ಸಣಬದಕೊಪ್ಪಲು ಗ್ರಾಮದ ಮೃತ ರೈತ ಲೋಕೇಶ್ ಪತ್ನಿ ಶೋಭಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ್ ಗುರುವಾರ ರು. 1 ಲಕ್ಷ ರು. ಪರಿಹಾರ ಚೆಕ್  ವಿತರಿಸಿದರು.

ಈ ಮೂಲಕ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಹಿಂದಿರುಗಿದ ನಂತರ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹಾಗೂ ರಾಜಕೀಯ ವಿಷಯವಾಗಿ ರೂಪುಗೊಂಡಿದ್ದ ಚೆಕ್  ರಾಜಕಾರಣಕ್ಕೆ ತೆರೆ ಬಿದ್ದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಹಾಗೂ ಸ್ಥಳೀಯ ನಾಯಕರೊಂದಿಗೆ ಸಣಬದಕೊಪ್ಪಲು ಗ್ರಾಮದ ಮೃತ  ಲೋಕೇಶ್ ನಿವಾಸಕ್ಕೆ ತೆರಳಿ ಲೋಕೇಶ್ ಪತ್ನಿ ಶೋಭಾರವರ ಕೈಗೆ ಕೆಪಿಸಿಸಿ ನೀಡಿದ್ದ ಪರಿಹಾರ ಚೆಕ್ ನೀಡಿದರು. ಆತ್ಮಹತ್ಯೆ ಮಾಡಿಕೊಂಡ ರೈತ ಲೋಕೇಶ್ ಪತ್ನಿ ಶೋಭ ಅವರಿಗೆ  ಸಾಂತ್ವನ ಹೇಳಿ ಧೈರ್ಯ ತುಂಬಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT