ಡಾ. ಪಾಟೀಲ ಪುಟ್ಟಪ್ಪ 
ಜಿಲ್ಲಾ ಸುದ್ದಿ

ಸಾಹಿತಿಗಳ ವಿರುದ್ಧ ಪಾಪು ಗರಂ

ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಹಾಗೂ ಹಂತಕರ ಬಂಧನದಲ್ಲಾಗುತ್ತಿರುವ ವಿಳಂಬ ಖಂಡಿಸಿ ನಾಡಿನಾದ್ಯಂತ...

ಧಾರವಾಡ: ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಹಾಗೂ ಹಂತಕರ ಬಂಧನದಲ್ಲಾಗುತ್ತಿರುವ ವಿಳಂಬ ಖಂಡಿಸಿ ನಾಡಿನಾದ್ಯಂತ ತಾವು ಪಡೆದ ಪದಕ, ಪ್ರಶಸ್ತಿಗಳನ್ನು ಹಿಂದುರಿಗಿಸುತ್ತಿರುವ ಸಾಹಿತಿ, ಲೇಖಕರ ಕುರಿತು ನಾಡೋಜ ಡಾ. ಪಾಟೀಲ ಪುಟ್ಟಪ್ಪ ಗುಡುಗಿದ್ದಾರೆ. 

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರ್ಗಿ ಅವರ ಕೊಲೆ ಹಾಗೂ ಬೇರೆ ನಾಲ್ಕೈದು ಜನರ ಮೇಲೆ ಪ್ರಾಣಾಂತಿಕ ಹಲ್ಲೆ ನಡೆದಿದ್ದರೂ ಸರ್ಕಾರಗಳು ಯಾವ ಕ್ರಮವನ್ನು ಕೈಗೊಳ್ಳದೇ, ಕೇಂದ್ರ ಸಾಹಿತ್ಯ ಅಕಾಡೆಮಿ ಕೂಡ ಏನನ್ನೂ ಮಾಡದೇ ಮೌನ ಧರಿಸಿರುವುದನ್ನು ಖಂಡಿಸಿ ಈ ಸಾಹಿತಿಗಳು, ಲೇಖಕರು ತಾವು ಪಡೆದ ಪ್ರಶಸ್ತಿ, ಪದಕ ಹಾಗೂ ಬಹುಮಾನಗಳನ್ನು ಹಿಂದಿರುಗಿಸುವ ಶೌರ್ಯದ ಕಾರ್ಯವನ್ನು ಕೈಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. 
ತಾವು ಪಡೆದ ಪದಕ ಹಾಗೂ ಪ್ರಶಸ್ತಿಗಳನ್ನು ಹಿಂತಿರುಗಿಸುವ ಪೌರುಷವನ್ನು ತೋರಿಸದೇ, ದೇಶವನ್ನು ಹಾಗೂ ದೇಶದ ಜನರನ್ನು ಎಲ್ಲ ಬಗೆಯ ಭ್ರಷ್ಟಾಚಾರಗಳಿಂದ ಮುಕ್ತಗೊಳಿಸುವ ಹೋರಾಟಗಳಲ್ಲಿ ಭಾಗವಹಿಸಿದರೆ ಅವರ ವ್ಯಕ್ತಿತ್ವಕ್ಕೆ ಬೆಲೆ ಬರುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT