ಬಾಗಲಕೋಟೆ(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ಸಾಹಿತ್ಯ, ಮಾಧ್ಯಮದಲ್ಲಿ ಹೆಚ್ಚುತ್ತಿದೆ ಭ್ರಷ್ಟಾಚಾರ

ಈ ಮೊದಲು ರಾಜರಾಣದಲ್ಲಿ ಮಾತ್ರ ಇದ್ದ ಜಾತಿ ಗುಂಪುಗಾರಿಕೆ ಇದೀಗ ಸಾಹಿತ್ಯ ಹಾಗೂ ಮಾಧ್ಯಮದಲ್ಲೂ ತನ್ನ ಬೇರು ಬಿಟ್ಟಿದೆ. ಅಕ್ಷರಗಳೇ ನಮ್ಮನ್ನು ಮುಟ್ಟಿಸಿಕೊಳ್ಳದಿದ್ದರೆ ಭವಿಷ್ಯದ ಪರಿಸ್ಥಿತಿ ಏನಾಗಬಹುದು?

ಬಾಗಲಕೋಟೆ: "ಸದಾ ನ್ಯಾಯಕ್ಕಾಗಿ ಹಂಬಲಿಸುತ್ತಿದ್ದ ಅಕ್ಷರ ಮತ್ತು ಪೆನ್ನು ಇಂದು ಭ್ರಷ್ಟಾಚಾರದ ಪರವಾಲುತ್ತಿದೆ. ಇಂಥ ಕಟು ವಾಸ್ತವದಲ್ಲಿ ಶೋಷಿತರ ಪರ ಯಾರು ಮಾತನಾಡಬೇಕು. ಈ ಮೊದಲು ರಾಜರಾಣದಲ್ಲಿ ಮಾತ್ರ ಇದ್ದ ಜಾತಿ ಗುಂಪುಗಾರಿಕೆ ಇದೀಗ ಸಾಹಿತ್ಯ ಹಾಗೂ ಮಾಧ್ಯಮದಲ್ಲೂ ತನ್ನ ಬೇರು ಬಿಟ್ಟಿದೆ. ಅಕ್ಷರಗಳೇ ನಮ್ಮನ್ನು ಮುಟ್ಟಿಸಿಕೊಳ್ಳದಿದ್ದರೆ ಭವಿಷ್ಯದ ಪರಿಸ್ಥಿತಿ ಏನಾಗಬಹುದು?
ಹಿರಿಯ ಕವಿ, 6 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಸತ್ಯಾನಂದ ಪಾತ್ರೋಟ ಇಂತಹ ಗಂಭೀರ ಪ್ರಶ್ನೆಯೊಂದನ್ನು ಸಮ್ಮೇಳನದ ಎದುರಿಟ್ಟರು. ಬಾಗಲಕೋಟೆಯ ಸನಾದಿ ಅಪ್ಪಣ್ಣ ವೇದಿಕೆಯಲ್ಲಿ ನಡೆಯುತ್ತಿರುವ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಇಂದು ಎಲ್ಲೆಡೆ ಕೋಮುವಾದ ವಿಜೃಂಭಿಸುತ್ತಿದೆ. ಜಾತಿವಾದ ತಾಂಡವವಾಡುತ್ತಿದೆ. ಇದು ಅಪಾಯಕಾರಿ. ದಲಿತ ಸಾಹಿತಿಗಳು ಸರ್ಕಾರದ ಫಲಾನುಭವಿಗಳಾಗುವ ಬದಲು ಸಮುದಾಯದ ಅಖಂಡತೆ ಪ್ರಶ್ನೆ ಬಂದಾಗ ಎಚ್ಚರದಿಂದ ನಡೆದುಕೊಳ್ಳಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

ಗುಜರಾತ್‌: ಎಎಪಿ ರೈತರ ಜಾಥಾದಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

SCROLL FOR NEXT