ಬಾಗಲಕೋಟೆ(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ಸಾಹಿತ್ಯ, ಮಾಧ್ಯಮದಲ್ಲಿ ಹೆಚ್ಚುತ್ತಿದೆ ಭ್ರಷ್ಟಾಚಾರ

ಈ ಮೊದಲು ರಾಜರಾಣದಲ್ಲಿ ಮಾತ್ರ ಇದ್ದ ಜಾತಿ ಗುಂಪುಗಾರಿಕೆ ಇದೀಗ ಸಾಹಿತ್ಯ ಹಾಗೂ ಮಾಧ್ಯಮದಲ್ಲೂ ತನ್ನ ಬೇರು ಬಿಟ್ಟಿದೆ. ಅಕ್ಷರಗಳೇ ನಮ್ಮನ್ನು ಮುಟ್ಟಿಸಿಕೊಳ್ಳದಿದ್ದರೆ ಭವಿಷ್ಯದ ಪರಿಸ್ಥಿತಿ ಏನಾಗಬಹುದು?

ಬಾಗಲಕೋಟೆ: "ಸದಾ ನ್ಯಾಯಕ್ಕಾಗಿ ಹಂಬಲಿಸುತ್ತಿದ್ದ ಅಕ್ಷರ ಮತ್ತು ಪೆನ್ನು ಇಂದು ಭ್ರಷ್ಟಾಚಾರದ ಪರವಾಲುತ್ತಿದೆ. ಇಂಥ ಕಟು ವಾಸ್ತವದಲ್ಲಿ ಶೋಷಿತರ ಪರ ಯಾರು ಮಾತನಾಡಬೇಕು. ಈ ಮೊದಲು ರಾಜರಾಣದಲ್ಲಿ ಮಾತ್ರ ಇದ್ದ ಜಾತಿ ಗುಂಪುಗಾರಿಕೆ ಇದೀಗ ಸಾಹಿತ್ಯ ಹಾಗೂ ಮಾಧ್ಯಮದಲ್ಲೂ ತನ್ನ ಬೇರು ಬಿಟ್ಟಿದೆ. ಅಕ್ಷರಗಳೇ ನಮ್ಮನ್ನು ಮುಟ್ಟಿಸಿಕೊಳ್ಳದಿದ್ದರೆ ಭವಿಷ್ಯದ ಪರಿಸ್ಥಿತಿ ಏನಾಗಬಹುದು?
ಹಿರಿಯ ಕವಿ, 6 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಸತ್ಯಾನಂದ ಪಾತ್ರೋಟ ಇಂತಹ ಗಂಭೀರ ಪ್ರಶ್ನೆಯೊಂದನ್ನು ಸಮ್ಮೇಳನದ ಎದುರಿಟ್ಟರು. ಬಾಗಲಕೋಟೆಯ ಸನಾದಿ ಅಪ್ಪಣ್ಣ ವೇದಿಕೆಯಲ್ಲಿ ನಡೆಯುತ್ತಿರುವ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಇಂದು ಎಲ್ಲೆಡೆ ಕೋಮುವಾದ ವಿಜೃಂಭಿಸುತ್ತಿದೆ. ಜಾತಿವಾದ ತಾಂಡವವಾಡುತ್ತಿದೆ. ಇದು ಅಪಾಯಕಾರಿ. ದಲಿತ ಸಾಹಿತಿಗಳು ಸರ್ಕಾರದ ಫಲಾನುಭವಿಗಳಾಗುವ ಬದಲು ಸಮುದಾಯದ ಅಖಂಡತೆ ಪ್ರಶ್ನೆ ಬಂದಾಗ ಎಚ್ಚರದಿಂದ ನಡೆದುಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಡಿಕೆ ಶಿವಕುಮಾರ್ ಪತ್ರ!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video