ಬಾಗಲಕೋಟೆ(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ಸಾಹಿತ್ಯ, ಮಾಧ್ಯಮದಲ್ಲಿ ಹೆಚ್ಚುತ್ತಿದೆ ಭ್ರಷ್ಟಾಚಾರ

ಈ ಮೊದಲು ರಾಜರಾಣದಲ್ಲಿ ಮಾತ್ರ ಇದ್ದ ಜಾತಿ ಗುಂಪುಗಾರಿಕೆ ಇದೀಗ ಸಾಹಿತ್ಯ ಹಾಗೂ ಮಾಧ್ಯಮದಲ್ಲೂ ತನ್ನ ಬೇರು ಬಿಟ್ಟಿದೆ. ಅಕ್ಷರಗಳೇ ನಮ್ಮನ್ನು ಮುಟ್ಟಿಸಿಕೊಳ್ಳದಿದ್ದರೆ ಭವಿಷ್ಯದ ಪರಿಸ್ಥಿತಿ ಏನಾಗಬಹುದು?

ಬಾಗಲಕೋಟೆ: "ಸದಾ ನ್ಯಾಯಕ್ಕಾಗಿ ಹಂಬಲಿಸುತ್ತಿದ್ದ ಅಕ್ಷರ ಮತ್ತು ಪೆನ್ನು ಇಂದು ಭ್ರಷ್ಟಾಚಾರದ ಪರವಾಲುತ್ತಿದೆ. ಇಂಥ ಕಟು ವಾಸ್ತವದಲ್ಲಿ ಶೋಷಿತರ ಪರ ಯಾರು ಮಾತನಾಡಬೇಕು. ಈ ಮೊದಲು ರಾಜರಾಣದಲ್ಲಿ ಮಾತ್ರ ಇದ್ದ ಜಾತಿ ಗುಂಪುಗಾರಿಕೆ ಇದೀಗ ಸಾಹಿತ್ಯ ಹಾಗೂ ಮಾಧ್ಯಮದಲ್ಲೂ ತನ್ನ ಬೇರು ಬಿಟ್ಟಿದೆ. ಅಕ್ಷರಗಳೇ ನಮ್ಮನ್ನು ಮುಟ್ಟಿಸಿಕೊಳ್ಳದಿದ್ದರೆ ಭವಿಷ್ಯದ ಪರಿಸ್ಥಿತಿ ಏನಾಗಬಹುದು?
ಹಿರಿಯ ಕವಿ, 6 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಸತ್ಯಾನಂದ ಪಾತ್ರೋಟ ಇಂತಹ ಗಂಭೀರ ಪ್ರಶ್ನೆಯೊಂದನ್ನು ಸಮ್ಮೇಳನದ ಎದುರಿಟ್ಟರು. ಬಾಗಲಕೋಟೆಯ ಸನಾದಿ ಅಪ್ಪಣ್ಣ ವೇದಿಕೆಯಲ್ಲಿ ನಡೆಯುತ್ತಿರುವ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಇಂದು ಎಲ್ಲೆಡೆ ಕೋಮುವಾದ ವಿಜೃಂಭಿಸುತ್ತಿದೆ. ಜಾತಿವಾದ ತಾಂಡವವಾಡುತ್ತಿದೆ. ಇದು ಅಪಾಯಕಾರಿ. ದಲಿತ ಸಾಹಿತಿಗಳು ಸರ್ಕಾರದ ಫಲಾನುಭವಿಗಳಾಗುವ ಬದಲು ಸಮುದಾಯದ ಅಖಂಡತೆ ಪ್ರಶ್ನೆ ಬಂದಾಗ ಎಚ್ಚರದಿಂದ ನಡೆದುಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT