ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಪ್ರಶಸ್ತಿ ಹಿಂತಿರುಗಿಸಿದ ಅಕ್ಷತಾ ಹುಂಚದಕಟ್ಟೆ

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ಹಲ್ಲೆ ವಿರೋಧಿಸಿ ಲೇಖಕಿ, ಕವಿ ಅಕ್ಷತಾ ಹುಂಚದಕಟ್ಟೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ವಾಪಸು ನೀಡಲು ನಿರ್ಧರಿಸಿದ್ದಾರೆ...

ಶಿವಮೊಗ್ಗ: ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ಹಲ್ಲೆ ವಿರೋಧಿಸಿ ಲೇಖಕಿ, ಕವಿ ಅಕ್ಷತಾ ಹುಂಚದಕಟ್ಟೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ವಾಪಸು ನೀಡಲು  ನಿರ್ಧರಿಸಿದ್ದಾರೆ.

ರೈತ ಹೋರಾಟಗಾರ ಕಡಿದಾಳು ಶಾಮಣ್ಣ ಅವರ ಆತ್ಮಕಥನ ‘ಕಾಡ ತೊರೆಯ ಜಾಡು’ ಕೃತಿಯನ್ನು ನಿರೂಪಿಸಿದ್ದಕ್ಕಾಗಿ ೨೦೧೧ರಲ್ಲಿ ಅವರಿಗೆ ಪುಸ್ತಕ ಬಹುಮಾನ ಬಂದಿತ್ತು. ಈ ಹೊತ್ತು ಒಂದ ಕ್ಕೊಂದು ಕೊಂಡಿ ಬೆಸೆದಂತೆ ನಡೆಯುತ್ತಿರುವ ಮನುಷ್ಯ ವಿರೋಧಿ ಕೃತ್ಯಗಳನ್ನೂ, ಮಾನವತಾವಾದದ ಸೋಲನ್ನು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಯನ್ನು ಖಂಡಿಸಿ ಪ್ರತಿರೋಧದ ಧ್ವನಿ ಎತ್ತಿ ಪ್ರಶಸ್ತಿ ಪುರಸ್ಕಾರಗಳನ್ನು ಹಿಂದಿರುಗಿಸುತ್ತಿರುವ ಪ್ರಜ್ಞಾವಂತ ಲೇಖಕ ಬಳಗದ ಜತೆ ನನ್ನ ಧ್ವನಿಯನ್ನು ಸೇರಿಸುವುದು, ಅಂಥದೊಂದು ಚಳವಳಿಯ ಭಾಗವಾಗುವುದು ನನ್ನ ಜವಾಬ್ದಾರಿ ಎಂದಿದ್ದಾರೆ.

ಬಹುಮಾನದ ಮೊತ್ತ ರು.೫,೦೦೦ ಹಾಗೂ ಪ್ರಶಸ್ತಿ ಫಲಕವನ್ನು ಸಾಹಿತ್ಯ ಅಕಾಡೆಮಿಗೆ ವಾಪಸು ಕಳುಹಿಸಿಕೊಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT