ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ರಶ್ಮಿ ಬಿಬಿಎಂಪಿ ವಿಶೇಷ ಆಯುಕ್ತೆ

ಹಲ್ಲೆ ಪ್ರಕರಣದ ನಂತರ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅ„ಕಾರಿ ರಶ್ಮಿ ವಿ.ಮಹೇಶ್ ಅವರನ್ನು ಬಿಬಿಎಂಪಿಗೆ ವರ್ಗಾವಣೆ ಮಾಡಲಾಗಿದೆ...

ಬೆಂಗಳೂರು: ಹಲ್ಲೆ ಪ್ರಕರಣದ ನಂತರ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ರಶ್ಮಿ ವಿ.ಮಹೇಶ್ ಅವರನ್ನು ಬಿಬಿಎಂಪಿಗೆ ವರ್ಗಾವಣೆ ಮಾಡಲಾಗಿದೆ.

ಬಿಬಿಎಂಪಿ ಅಕ್ರಮಗಳನ್ನು ಸಿಐಡಿಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ ಮರುದಿನವೇ ರಶ್ಮಿ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನಿಯೋಜಿಸಲಾಗಿದ್ದು, ಇದರೊಂದಿಗೆ ಅಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವ ಪ್ರಯತ್ನ ಮಾಡಲಾಗಿದೆ.

ಇದೇ ವೇಳೆ ಕೆಪಿಎಲ್‍ಸಿಯ ನಿರ್ದೇಶಕರಾಗಿದ್ದ ಸುಬೋಧ್ ಯಾದವ್ ಅವರನ್ನೂ ಬಿಬಿಎಂಪಿಗೇ ವರ್ಗಾವಣೆ ಮಾಡಲಾಗಿದ್ದು, ಘನತ್ಯಾಜ್ಯ ನಿರ್ವಹಣಾ ವಿಭಾಗದ ವಿಶೇಷ ಆಯುಕ್ತರನ್ನಾಗಿ
ನಿಯೋಜನೆ ಮಾಡಲಾಗಿದೆ. ಸೋಮವಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT