(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಭಿತ್ತಿಪತ್ರ ಅಂಟಿಸಿದ್ರೆ ಕಠಿಣ ಕ್ರಮ

ಮೆಟ್ರೋ ನಿಲ್ದಾಣದ ಕಂಬಗಳು, ಮೇಲ್ಸೇತುವೆ, ಗೋಡೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಕ್ಕಸಿಕ್ಕಲ್ಲಿ ಭಿತ್ತಿ ಪತ್ರ ಅಂಟಿಸಿದರೆ ಅಂತಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವು ದು ಎಂದು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ...

ಬೆಂಗಳೂರು: ಮೆಟ್ರೋ ನಿಲ್ದಾಣದ ಕಂಬಗಳು, ಮೇಲ್ಸೇತುವೆ, ಗೋಡೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಕ್ಕಸಿಕ್ಕಲ್ಲಿ ಭಿತ್ತಿ ಪತ್ರ ಅಂಟಿಸಿದರೆ ಅಂತಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವು ದು ಎಂದು ಮೇಯರ್ ಬಿ.ಎನ್. ಮಂಜುನಾಥ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಟ್ರಿನಿಟಿ ವೃತ್ತದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ನಗರದಲ್ಲಿ ಸಿಕ್ಕಸಿಕ್ಕಲ್ಲಿ ಬಿsತ್ತಿ ಪತ್ರಗಳನ್ನು ಅಂಟಿಸಲಾಗುತ್ತಿದೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ನಗರದ ಸೌಂದರ್ಯ ಕಾಪಾಡಲು ಹೆಚ್ಚು ಒತ್ತು ನೀಡಲಾಗುವುದು. ಈ ಬಗ್ಗೆ ಗಂಬಿsೀರ ಚಿಂತನೆ ನಡೆಸಿದ್ದು, ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅ„ಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ನಗರದ ಹಸಿರು, ಸೌಂದರ್ಯ ಕಾಪಾಡುವು ದು ಕೇವಲ ಪಾಲಿಕೆಯ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅತ್ಯವಶ್ಯ. ಆದ್ದರಿಂದ ಪ್ರತಿಯೊಬ್ಬರು ಸಿಲಿಕಾನ್ ಸಿಟಿಯ ಸ್ವಚ್ಛತೆ ಬಗ್ಗೆ ಎಚ್ಚರದಿಂದಿರಬೇಕು ಎಂದು ಮನವಿ ಮಾಡಿದರು. ಈ ವೇಳೆ ಬಿಎಂಆರ್‍ಸಿಎಲ್‍ನ ಹಿರಿಯ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT