(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಉಬರ್ ಕಚೇರಿ ಮೇಲೆ ಕಲ್ಲು ತೂರಾಟ

ಉಬರ್ ಟ್ಯಾಕ್ಸಿ ಚಾಲಕರಿಗೆ ಆಡಳಿತ ಮಂಡಳಿ ನೀಡುತ್ತಿದ್ದ ಭತ್ಯೆ ವಿಚಾರವಾಗಿ ಕಂಪೆನಿ ವಿರುದ್ಧ ಪ್ರತಿಭಟನೆ ನಡೆಸಿದ ಟ್ಯಾಕ್ಸಿ ಚಾಲಕರು ಮಂಗಳವಾರ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ...

ಬೆಂಗಳೂರು: ಉಬರ್ ಟ್ಯಾಕ್ಸಿ ಚಾಲಕರಿಗೆ ಆಡಳಿತ ಮಂಡಳಿ ನೀಡುತ್ತಿದ್ದ ಭತ್ಯೆ ವಿಚಾರವಾಗಿ ಕಂಪೆನಿ ವಿರುದ್ಧ ಪ್ರತಿಭಟನೆ ನಡೆಸಿದ ಟ್ಯಾಕ್ಸಿ ಚಾಲಕರು ಮಂಗಳವಾರ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸುಮಾರು 300 ಮಂದಿ ಚಾಲಕರು ಈ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆರಂಭದಲ್ಲಿ ಟ್ರಿಪ್ ಪ್ರಕಾರ ಭತ್ಯೆ ನೀಡುತ್ತಿದ್ದ ಕಂಪೆನಿ ಕಾಲ ಕ್ರಮೇಣ ವಾರಕ್ಕೆ ಬದಲಾಯಿಸಿತು. ನಿಗದಿಪಡಿಸಿದ್ದಕ್ಕಿಂತ ಕಡಿಮೆ ಭತ್ಯೆ ಪಾವತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಚಾಲಕರು 10 ದಿನಗಳಿಂದ ಪ್ರತಿಭಟಸುತ್ತಿದ್ದರು.

ಆಡಳಿತ ಮಂಡಳಿ, ಚಾಲಕರ ನಡುವೆ ಮಾತುಕತೆ ನಡೆದಿತ್ತು. ಆದರೆ, ತಮ್ಮ ಬೇಡಿಕೆಗೆ ಆಡಳಿತ ಮಂಡಳಿ ಸ್ಪಂದಿಸಿಲ್ಲ ಎಂದು ಆರೋಪಿಸಿ ಕಲ್ಲು ತೂರಾಟ ನಡೆಸಿದರು. ಎಚ್ಎಸ್ಆರ್ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT