(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕೊಲೆಯಲ್ಲಿ ಅಂತ್ಯವಾದ ಜಗಳ

ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬರ್ಮಾ ದೇಶದ ಪ್ರಜೆಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊತ್ತನೂರು ಸಮೀಪದ ಬೆಳ್ಳಳ್ಳಿಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ...

ಬೆಂಗಳೂರು: ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬರ್ಮಾ ದೇಶದ ಪ್ರಜೆಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊತ್ತನೂರು ಸಮೀಪದ ಬೆಳ್ಳಳ್ಳಿಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ.

ಚಿಂದಿ ಆಯುತ್ತಿದ್ದ ಅಬ್ದುಲ್ ಖಾದರ್ (18) ಕೊಲೆಯಾದವ, ಆರೋಪಿಗಳಾದ ಅರುಣ್, ಜೈನಾಬ್, ರಿಜ್ವಾನ್ ತಲೆಮರೆಸಿಕೊಂಡಿದ್ದಾರೆ. ಖಾದರ್ ಮತ್ತು ಅರೋಪಿಗಳು ಕೆಲಸ ಅರಸಿ ಒಂದೂವರೆ ತಿಂಗಳ ಹಿಂದೆ ನಗರಕ್ಕೆ ಬಂದಿದ್ದರು.

ಬೆಳ್ಳಳ್ಳಿಯಲ್ಲಿರುವ ಇಸೂಬ್ ಖಾನ್ ಎಂಬುವರ ಜಮೀನು ನೋಡಿಕೊಂಡು ಅಲ್ಲೇ ವಾಸವಾಗಿದ್ದರು. ಗುರುವಾರ ರಾತ್ರಿ 10 ಗಂಟೆಯಲ್ಲಿ ಅರುಣ್ ಮತ್ತು ಖಾದರ್ ನಡುವೆ ಹಣದ ವಿಷಯಕ್ಕೆ ಜಗಳ ಆರಂಭವಾಗಿದೆ. ಆಗ ಅರುಣ್ ಖಾದರ್ ಮೇಲೆ ಹಲ್ಲೆ ನಡೆಸಿದ್ದಾನೆ. ದೊಣ್ಣೆಯಿಂದ ಹೊಡೆದ್ದರಿಂದ ನಿತ್ರಾಣನಾಗಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಸಾವಿಗೀಡಾಗಿದ್ದಾರೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿಸಲಿದೆ" - ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಆಂಥ್ರೊಪಿಕ್‌ನ ಹೊಸ AI ಟೂಲ್ ನಿಂದ ಭಾರತೀಯ ಐಟಿ ಷೇರುಗಳ ಕುಸಿತ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi; Video

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!

SCROLL FOR NEXT