ಸಮಾಜ ಕಲ್ಯಾಣ ಖಾತೆ ಸಚಿವ ಆಂಜನೇಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಗೋಮಾಂಸ ನಿಷೇಧವಿಲ್ಲ: ಸಚಿವ ಆಂಜನೇಯ

ಗೋಮಾಂಸ ಭಕ್ಷಣೆ ಅಂತರಾಷ್ಟ್ರೀಯ ಆಹಾರ ಪದ್ಧತಿಯ ಒಂದು ಭಾಗ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಆಂಜನೇಯ ಹೇಳಿದ್ದಾರೆ...

ವಿಜಯಪುರ: ಗೋಮಾಂಸ ಭಕ್ಷಣೆ ಅಂತರಾಷ್ಟ್ರೀಯ ಆಹಾರ ಪದ್ಧತಿಯ ಒಂದು ಭಾಗ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಆಂಜನೇಯ ಹೇಳಿದ್ದಾರೆ.

ಆಹಾರ ಪದ್ಧತಿ ಅವರವರ ಇಷ್ಟಕ್ಕನುಗುಣವಾಗಿದೆ. ಅದನ್ನು ತಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಗೋಮಾಂಸ ಸೇವನೆ ಮೇಲೆ ಯಾವುದೇ ರೀತಿಯ ನಿಷೇದ ಹೇರಲು ಸರ್ಕಾರ ಸಿದ್ಧವಿಲ್ಲ ಎಂದರು.

ಮೌಢ್ಯಾಚಾರಣೆ ನಿಷೇಧ ಕಾಯ್ದೆ ಬಗ್ಗೆ ಪರ ವಿರೋಧ ಅಭಿಪ್ರಾಯ ಪಡೆದು ಅಂತಿಮವಾಗಿ ಅದರ ಸಾಧಕ, ಬಾಧಕಗಳನ್ನು ಅರಿತು ಕಾಯ್ದೆ ರೂಪ ನೀಡಲಾಗುವುದು. ಸಮಾಜದಲ್ಲಿ ಅನಿಷ್ಟ ಪದ್ಧತಿಗಳನ್ನು ನಿವಾರಿಸಲು ಈ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ. ದಲಿತ ಮುಖ್ಯಮಂತ್ರಿ ಕೂಗು ಸದ್ಯಕ್ಕಿಲ್ಲ. 2018ಕ್ಕೆ ಆ ಕೂಗು ಮಹತ್ವ ಪಡೆಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT