ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರಾಜ್ಯೋತ್ಸವ ಧ್ವಜಾರೋಹಣಕ್ಕೆ ಅಡ್ಡಿಪಡಿಸಿದ ಐಐಟಿ ಹೋರಾಟಗಾರರು

ಐಐಟಿ ಕೈ ತಪ್ಪಿರುವ ಹಿನ್ನಲೆಯಲ್ಲಿ ತೀರ್ವ ಆಕ್ರೋಶ ವ್ಯಕ್ತಪಡಿಸಿರುವ ರಾಯಚೂರು ಹೋರಾಟಗಾರರು...

ರಾಯಚೂರು: ಐಐಟಿ ಕೈ ತಪ್ಪಿರುವ ಹಿನ್ನಲೆಯಲ್ಲಿ ತೀರ್ವ ಆಕ್ರೋಶ ವ್ಯಕ್ತಪಡಿಸಿರುವ ರಾಯಚೂರು ಹೋರಾಟಗಾರರು ಕನ್ನಡ ರಾಜ್ಯೋತ್ಸವ ಧ್ವಜಾರೋಹಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. 
ಇಂದು ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಧ್ಜಜಾರೋಹಣ ಮಾಡಲು ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಂತೆಯೇ ಹೋರಾಟಗಾರರು ಸಚಿವರ ಕಾರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. 
ಹೋರಾಟಗಾರರನ್ನು ತಡೆದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿ ಧ್ವಜಾರೋಹಣಕ್ಕೆ ಅವಕಾಶ ಮಾಡಿಕೊಟ್ಟರು. ಐಐಟಿ ಕೈ ತಪ್ಪಿದ ಹಿನ್ನಲೆಯಲ್ಲಿ ನಮ್ಮ ಜಿಲ್ಲೆಗೆ ಅನ್ಯಾಯಾವಾಗಿದೆ, ಈ ಅನ್ಯಾಯವನ್ನು ಸರಿಪಡಿಸದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT