ಜಿಲ್ಲಾ ಸುದ್ದಿ

ರಾಘವೇಶ್ವರ ಶ್ರೀಗಳ 2ನೇ ಪ್ರಕರಣವೂ ಸಿಐಡಿಗೆ: ಜಾರ್ಜ್

ಬೆಂಗಳೂರು: ರಾಮಚಂದ್ರಪುರ ಮಠದ ಪೀಠಾಧ್ಯಕ್ಷ ರಾಘವೇಶ್ವರ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣವನ್ನೂ ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದೆ. ಇದೀಗ ಮತ್ತೊಂದು ದೂರು ದಾಖಲಾಗಿದ್ದು, ಯಾರನ್ನೂ ರಕ್ಷಿಸುವ ಪ್ರಮೇಯವಿಲ್ಲ ಎಂದರು.

SCROLL FOR NEXT