ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ 
ಜಿಲ್ಲಾ ಸುದ್ದಿ

ರಾಜಕೀಯಕ್ಕೆ ಬರುವತ್ತ ಯದುವೀರ ಒಡೆಯರ್ ಚಿತ್ತ

ಯದುವಂಶದ ಉತ್ತರಾಧಿಕಾ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕೀಯ ಬರುವ ಇಂಗಿತ...

ಮೈಸೂರು: ಯದುವಂಶದ ಉತ್ತರಾಧಿಕಾ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ರಾಜಕೀಯ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. 

ಮೈಸೂರಿನ ಕಲಾಮಂದಿರದಲ್ಲಿ ನಡೆದಂತಹ ಸಾಂಸ್ಕೃತಿಕ ಹಬ್ಬದ ನಂತರ ಮಾತನಾಡಿದ ಯದುವೀರ್, ನನಗೆ ರಾಜಕಾರಣಕ್ಕೆ ಬರುವ ಪ್ಲಾನ್ ಇದೆ ಎಂದಿದ್ದಾರೆ.

ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಬರೋ ಬಗ್ಗೆ ಮತ್ತಷ್ಟು ಮಾಹಿತಿ ನೀಡುತ್ತೇನೆ ಎಂದಿರುವ ಒಡೆಯರ್, ಸದ್ಯಕ್ಕೆ ದಸರಾ ಸಿದ್ಧತೆಯಲ್ಲಿ ರಾಜ ಕುಟುಂಬ ತೊಡಗಿಕೊಂಡಿದೆ. ಪೂಜಾ ಕಾರ್ಯಕ್ರಮಗಳ ಬಗ್ಗೆ ತಾಯಿ ಪ್ರಮೋದಾದೇವಿಯಿಂದ ಮಾರ್ಗದರ್ಶನ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಪರಂಪರೆಯಂತೆ ಅರಮನೆಯಲ್ಲಿ ದಸರಾ ಆಚರಣೆ ನಡೆಸಲಾಗುತ್ತೆ. ಇನ್ನು ಸಂಪ್ರದಾಯ ಉಳಿಸಲೆಂದು ಸಾಕಷ್ಟು ಕಲಿಯುತ್ತಿದ್ದೇನೆ. ರಾಜಮಾತೆ ಪ್ರಮೋದ ದೇವಿ ಮಾರ್ಗದರ್ಶನದ ಮೇರೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT