ಡಾ.ಎಂ.ಎಂ.ಕಲಬುರ್ಗಿ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಡಾ. ಕಲಬುರ್ಗಿ ಸಂಶೋಧನ ಕೇಂದ್ರ

ಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ...

ಧಾರವಾಡ:ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಧಾರವಾಡದಲ್ಲಿ ಅವರ ಹೆಸರಿನಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸಲು ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಸಲಹೆಯಂತೆ ಶನಿವಾರ ಸರ್ಕಾರದ ಪ್ರತಿನಿಧಿಯಾಗಿ ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಡಾ.ಕಲಬುರ್ಗಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಬಸವ ಸಮಿತಿಯಲ್ಲಿ ಕಲಬುರ್ಗಿ ಅವರ ಸ್ಮಾರಕ ಹಾಗೂ ಧಾರವಾಡದಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.ಕಲಬುರ್ಗಿ ಅವರ ಹತ್ಯೆ ಸ್ವತಃ ಮುಖ್ಯಮಂತ್ರಿಯವರಿಗೂ ಬೇಸರ ಮೂಡಿಸಿದ್ದು,ಶೀಘ್ರ ಹಂತಕರನ್ನು ಹಿಡಿಯಬೇಕೆಂಬ ಆದೇಶವನ್ನು ಸಿಐಡಿ ಅಧಿಕಾರಿಗಳಿಗೆ ನೀಡಿದ್ದಾರೆ. ಜತೆಗೆ ಕಲಬುರ್ಗಿ ಹೆಸರು ಉಳಿಸುವ ಕೆಲಸ ಮಾಡಬೇಕೆಂಬ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!