ಡಾ.ಎಂ.ಎಂ.ಕಲಬುರ್ಗಿ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಡಾ. ಕಲಬುರ್ಗಿ ಸಂಶೋಧನ ಕೇಂದ್ರ

ಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ...

ಧಾರವಾಡ:ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಧಾರವಾಡದಲ್ಲಿ ಅವರ ಹೆಸರಿನಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸಲು ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಸಲಹೆಯಂತೆ ಶನಿವಾರ ಸರ್ಕಾರದ ಪ್ರತಿನಿಧಿಯಾಗಿ ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಡಾ.ಕಲಬುರ್ಗಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಬಸವ ಸಮಿತಿಯಲ್ಲಿ ಕಲಬುರ್ಗಿ ಅವರ ಸ್ಮಾರಕ ಹಾಗೂ ಧಾರವಾಡದಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.ಕಲಬುರ್ಗಿ ಅವರ ಹತ್ಯೆ ಸ್ವತಃ ಮುಖ್ಯಮಂತ್ರಿಯವರಿಗೂ ಬೇಸರ ಮೂಡಿಸಿದ್ದು,ಶೀಘ್ರ ಹಂತಕರನ್ನು ಹಿಡಿಯಬೇಕೆಂಬ ಆದೇಶವನ್ನು ಸಿಐಡಿ ಅಧಿಕಾರಿಗಳಿಗೆ ನೀಡಿದ್ದಾರೆ. ಜತೆಗೆ ಕಲಬುರ್ಗಿ ಹೆಸರು ಉಳಿಸುವ ಕೆಲಸ ಮಾಡಬೇಕೆಂಬ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT