ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವಜ್ರದ ಹರಳುಗಳನ್ನು ಕಳವು ಮಾಡಿದ್ದ ಆರೋಪಿ ಬಂಧನ

ಗಾಂಧಿನಗರದ ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ನಲ್ಲಿ ವಜ್ರದ ಹರಳುಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು...

ಬೆಂಗಳೂರು: ಗಾಂಧಿನಗರದ ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ನಲ್ಲಿ ವಜ್ರದ ಹರಳುಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 5ಲಕ್ಷ ಮೌಲ್ಯದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೆಸರುಘಟ್ಟದ ಶ್ರೀಕಾಂತ್(32) ಬಂಧಿತ ಆರೋಪಿಯಾಗಿದ್ದಾನೆ, ಕಳೆದ ಆ.12ರಂದು ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ಗೆ ಬಂದ ಆರೋಪಿಯು ವಜ್ರಾಭರಣಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು ನೋಡುತ್ತಾ ಅಂಗಡಿಯವರ ಕಣ್ತಪ್ಪಿಸಿ 4.70ಕ್ಯಾರೆಟ್ ವಜ್ರದ ಹರಳುಗಳನ್ನು ಕಳವುಮಾಡಿ ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡ ಉಪ್ಪಾರಪೇಟೆ ಪೊಲೀಸರು ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಳವು ಕೃತ್ಯವನ್ನು ಅವಲೋಕಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ್ದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT