ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವಜ್ರದ ಹರಳುಗಳನ್ನು ಕಳವು ಮಾಡಿದ್ದ ಆರೋಪಿ ಬಂಧನ

ಗಾಂಧಿನಗರದ ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ನಲ್ಲಿ ವಜ್ರದ ಹರಳುಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು...

ಬೆಂಗಳೂರು: ಗಾಂಧಿನಗರದ ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ನಲ್ಲಿ ವಜ್ರದ ಹರಳುಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 5ಲಕ್ಷ ಮೌಲ್ಯದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೆಸರುಘಟ್ಟದ ಶ್ರೀಕಾಂತ್(32) ಬಂಧಿತ ಆರೋಪಿಯಾಗಿದ್ದಾನೆ, ಕಳೆದ ಆ.12ರಂದು ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ಗೆ ಬಂದ ಆರೋಪಿಯು ವಜ್ರಾಭರಣಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು ನೋಡುತ್ತಾ ಅಂಗಡಿಯವರ ಕಣ್ತಪ್ಪಿಸಿ 4.70ಕ್ಯಾರೆಟ್ ವಜ್ರದ ಹರಳುಗಳನ್ನು ಕಳವುಮಾಡಿ ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡ ಉಪ್ಪಾರಪೇಟೆ ಪೊಲೀಸರು ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಳವು ಕೃತ್ಯವನ್ನು ಅವಲೋಕಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ್ದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT