ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವಜ್ರದ ಹರಳುಗಳನ್ನು ಕಳವು ಮಾಡಿದ್ದ ಆರೋಪಿ ಬಂಧನ

ಗಾಂಧಿನಗರದ ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ನಲ್ಲಿ ವಜ್ರದ ಹರಳುಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು...

ಬೆಂಗಳೂರು: ಗಾಂಧಿನಗರದ ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ನಲ್ಲಿ ವಜ್ರದ ಹರಳುಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 5ಲಕ್ಷ ಮೌಲ್ಯದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೆಸರುಘಟ್ಟದ ಶ್ರೀಕಾಂತ್(32) ಬಂಧಿತ ಆರೋಪಿಯಾಗಿದ್ದಾನೆ, ಕಳೆದ ಆ.12ರಂದು ವಿಜಯ ಜೆಮ್ಸ್ ಅಂಡ್ ಜ್ಯೂವೆಲರ್ಸ್‍ಗೆ ಬಂದ ಆರೋಪಿಯು ವಜ್ರಾಭರಣಗಳನ್ನು ಖರೀದಿಸುವ ನೆಪದಲ್ಲಿ ವಜ್ರದ ಹರಳುಗಳನ್ನು ನೋಡುತ್ತಾ ಅಂಗಡಿಯವರ ಕಣ್ತಪ್ಪಿಸಿ 4.70ಕ್ಯಾರೆಟ್ ವಜ್ರದ ಹರಳುಗಳನ್ನು ಕಳವುಮಾಡಿ ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡ ಉಪ್ಪಾರಪೇಟೆ ಪೊಲೀಸರು ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಳವು ಕೃತ್ಯವನ್ನು ಅವಲೋಕಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ್ದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!