ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ

ನಿರೀಕ್ಷೆಯಂತೆ ಮುಂಗಾರು ಅಂತ್ಯ ಕಾಲದ ಮಳೆ ರಾಜ್ಯದಲ್ಲಿ ಇನ್ನೂ ಅಬ್ಬರಿಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವಿಸಲಿದೆ...

ಬೆಂಗಳೂರು: ನಿರೀಕ್ಷೆಯಂತೆ ಮುಂಗಾರು ಅಂತ್ಯ ಕಾಲದ ಮಳೆ ರಾಜ್ಯದಲ್ಲಿ ಇನ್ನೂ ಅಬ್ಬರಿಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವಿಸಲಿದೆ. ಮಹಾರಾಷ್ಟ್ರದ ಮರಾಠವಾಡದಿಂದ ಲಕ್ಷ ದ್ವೀಪ ಭಾಗದಲ್ಲಿ ಟ್ರಯ್(ವಾಯು ಒತ್ತಡ) ಹೆಚ್ಚಾಗುತ್ತಿದ್ದು, ಇದರಿಂದ ಶೀತ ಮಾರುತಗಳು ರಾಜ್ಯದ ಕಡೆ ಬೀಸುವ ಸಾಧ್ಯತೆ.

ಇದು ಮುಂದಿನ ಎರಡು ದಿನಗಳ ವರೆಗೂ ರಾಜ್ಯಾದ್ಯಂತ ವ್ಯಾಪಕ ಮಳೆ ಸುರಿಸುವ ಸಂಭವವಿದೆ. ದಕ್ಷಿಣ ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಆನಂತರ ಕೂಡ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಕಾಣುತ್ತಿದ್ದು, ಬಳಿಕ ಕೊಂಚ ಕಡಿಮೆಯಾಗುತ್ತಾ ಹೋಗಬಹುದು. ಒಂದೊಮ್ಮೆ ಹವಾಮಾನದಲ್ಲಿ ಶೀತ ಮಾರುತಗಳು ಪ್ರಭಾವ ಹೆಚ್ಚಾದರೆ ಮತ್ತೆ ಮಳೆ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT