ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ

ನಿರೀಕ್ಷೆಯಂತೆ ಮುಂಗಾರು ಅಂತ್ಯ ಕಾಲದ ಮಳೆ ರಾಜ್ಯದಲ್ಲಿ ಇನ್ನೂ ಅಬ್ಬರಿಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವಿಸಲಿದೆ...

ಬೆಂಗಳೂರು: ನಿರೀಕ್ಷೆಯಂತೆ ಮುಂಗಾರು ಅಂತ್ಯ ಕಾಲದ ಮಳೆ ರಾಜ್ಯದಲ್ಲಿ ಇನ್ನೂ ಅಬ್ಬರಿಸಲಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ ಸಂಭವಿಸಲಿದೆ. ಮಹಾರಾಷ್ಟ್ರದ ಮರಾಠವಾಡದಿಂದ ಲಕ್ಷ ದ್ವೀಪ ಭಾಗದಲ್ಲಿ ಟ್ರಯ್(ವಾಯು ಒತ್ತಡ) ಹೆಚ್ಚಾಗುತ್ತಿದ್ದು, ಇದರಿಂದ ಶೀತ ಮಾರುತಗಳು ರಾಜ್ಯದ ಕಡೆ ಬೀಸುವ ಸಾಧ್ಯತೆ.

ಇದು ಮುಂದಿನ ಎರಡು ದಿನಗಳ ವರೆಗೂ ರಾಜ್ಯಾದ್ಯಂತ ವ್ಯಾಪಕ ಮಳೆ ಸುರಿಸುವ ಸಂಭವವಿದೆ. ದಕ್ಷಿಣ ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಆನಂತರ ಕೂಡ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಕಾಣುತ್ತಿದ್ದು, ಬಳಿಕ ಕೊಂಚ ಕಡಿಮೆಯಾಗುತ್ತಾ ಹೋಗಬಹುದು. ಒಂದೊಮ್ಮೆ ಹವಾಮಾನದಲ್ಲಿ ಶೀತ ಮಾರುತಗಳು ಪ್ರಭಾವ ಹೆಚ್ಚಾದರೆ ಮತ್ತೆ ಮಳೆ ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT