(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ರು.21.5 ಲಕ್ಷ ದರೋಡೆ

ನಗರದ ವಿವಿಧೆಡೆ ಬುಧವಾರ ಸರಣಿ ಸರಗಳ್ಳತನ ನಡೆದ ಪ್ರಕರಣದ ಮಧ್ಯೆಯೇ ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ರು.21.5 ಲಕ್ಷ ನಗದನ್ನು ಜನನಿಬಿಡ ಮೈಸೂರು ಬ್ಯಾಂಕ್ ವೃತ್ತದಲ್ಲಿ ದೋಚಿದ ಪ್ರಕರಣ ನಡೆದಿದೆ...

ಬೆಂಗಳೂರು: ನಗರದ ವಿವಿಧೆಡೆ ಬುಧವಾರ ಸರಣಿ ಸರಗಳ್ಳತನ ನಡೆದ ಪ್ರಕರಣದ ಮಧ್ಯೆಯೇ ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ರು.21.5 ಲಕ್ಷ ನಗದನ್ನು ಜನನಿಬಿಡ ಮೈಸೂರು
ಬ್ಯಾಂಕ್ ವೃತ್ತದಲ್ಲಿ ದೋಚಿದ ಪ್ರಕರಣ ನಡೆದಿದೆ.

ಆಂಧ್ರಪ್ರದೇಶದ ಆದೋನಿಯ ಚಿನ್ನದಂಗಡಿಯ ಕೆಲಸಗಾರ ಮಲ್ಲಿಕಾರ್ಜುನ ಎಂಬುವವರು ಸಂಜೆ 7.30ರ ಸುಮಾರು ಹಣವಿದ್ದು ಬ್ಯಾಗ್‍ನೊಂದಿಗೆ ನಡೆದು ಕೊಂಡು ಹೋಗುತ್ತಿದ್ದಾಗ, ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಬ್ಯಾಗ್ ಕಸಿದು ಕೊಂಡು ಪರಾರಿಯಾಗಿದ್ದಾರೆ.

ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆಂಧ್ರ ಮೂಲದ ಚಿನ್ನಾಭ ರಣ ವ್ಯಾಪಾರಿಗಳು ನಿಯಮಿತವಾಗಿ ನಗರಕ್ಕೆ ವ್ಯಾಪಾರದ ಉದ್ದೇಶದಿಂದ ನಗದು ತೆಗೆದುಕೊಂಡು ಬರುವುದು ಮಾಮೂಲು. ಈ ವಿಷಯ ಸ್ಪಷ್ಟವಾಗಿ ಗೊತ್ತಿರುವವರೇ ಕೃತ್ಯ ಎಸಗಿರುವ ಶಂಕೆ ಪೊಲೀಸರದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT