(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ರು.21.5 ಲಕ್ಷ ದರೋಡೆ

ನಗರದ ವಿವಿಧೆಡೆ ಬುಧವಾರ ಸರಣಿ ಸರಗಳ್ಳತನ ನಡೆದ ಪ್ರಕರಣದ ಮಧ್ಯೆಯೇ ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ರು.21.5 ಲಕ್ಷ ನಗದನ್ನು ಜನನಿಬಿಡ ಮೈಸೂರು ಬ್ಯಾಂಕ್ ವೃತ್ತದಲ್ಲಿ ದೋಚಿದ ಪ್ರಕರಣ ನಡೆದಿದೆ...

ಬೆಂಗಳೂರು: ನಗರದ ವಿವಿಧೆಡೆ ಬುಧವಾರ ಸರಣಿ ಸರಗಳ್ಳತನ ನಡೆದ ಪ್ರಕರಣದ ಮಧ್ಯೆಯೇ ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ರು.21.5 ಲಕ್ಷ ನಗದನ್ನು ಜನನಿಬಿಡ ಮೈಸೂರು
ಬ್ಯಾಂಕ್ ವೃತ್ತದಲ್ಲಿ ದೋಚಿದ ಪ್ರಕರಣ ನಡೆದಿದೆ.

ಆಂಧ್ರಪ್ರದೇಶದ ಆದೋನಿಯ ಚಿನ್ನದಂಗಡಿಯ ಕೆಲಸಗಾರ ಮಲ್ಲಿಕಾರ್ಜುನ ಎಂಬುವವರು ಸಂಜೆ 7.30ರ ಸುಮಾರು ಹಣವಿದ್ದು ಬ್ಯಾಗ್‍ನೊಂದಿಗೆ ನಡೆದು ಕೊಂಡು ಹೋಗುತ್ತಿದ್ದಾಗ, ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಬ್ಯಾಗ್ ಕಸಿದು ಕೊಂಡು ಪರಾರಿಯಾಗಿದ್ದಾರೆ.

ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆಂಧ್ರ ಮೂಲದ ಚಿನ್ನಾಭ ರಣ ವ್ಯಾಪಾರಿಗಳು ನಿಯಮಿತವಾಗಿ ನಗರಕ್ಕೆ ವ್ಯಾಪಾರದ ಉದ್ದೇಶದಿಂದ ನಗದು ತೆಗೆದುಕೊಂಡು ಬರುವುದು ಮಾಮೂಲು. ಈ ವಿಷಯ ಸ್ಪಷ್ಟವಾಗಿ ಗೊತ್ತಿರುವವರೇ ಕೃತ್ಯ ಎಸಗಿರುವ ಶಂಕೆ ಪೊಲೀಸರದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT