(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ರು.21.5 ಲಕ್ಷ ದರೋಡೆ

ನಗರದ ವಿವಿಧೆಡೆ ಬುಧವಾರ ಸರಣಿ ಸರಗಳ್ಳತನ ನಡೆದ ಪ್ರಕರಣದ ಮಧ್ಯೆಯೇ ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ರು.21.5 ಲಕ್ಷ ನಗದನ್ನು ಜನನಿಬಿಡ ಮೈಸೂರು ಬ್ಯಾಂಕ್ ವೃತ್ತದಲ್ಲಿ ದೋಚಿದ ಪ್ರಕರಣ ನಡೆದಿದೆ...

ಬೆಂಗಳೂರು: ನಗರದ ವಿವಿಧೆಡೆ ಬುಧವಾರ ಸರಣಿ ಸರಗಳ್ಳತನ ನಡೆದ ಪ್ರಕರಣದ ಮಧ್ಯೆಯೇ ಚಿನ್ನ ವ್ಯಾಪಾರಿಯನ್ನು ಅಡ್ಡಗಟ್ಟಿ ರು.21.5 ಲಕ್ಷ ನಗದನ್ನು ಜನನಿಬಿಡ ಮೈಸೂರು
ಬ್ಯಾಂಕ್ ವೃತ್ತದಲ್ಲಿ ದೋಚಿದ ಪ್ರಕರಣ ನಡೆದಿದೆ.

ಆಂಧ್ರಪ್ರದೇಶದ ಆದೋನಿಯ ಚಿನ್ನದಂಗಡಿಯ ಕೆಲಸಗಾರ ಮಲ್ಲಿಕಾರ್ಜುನ ಎಂಬುವವರು ಸಂಜೆ 7.30ರ ಸುಮಾರು ಹಣವಿದ್ದು ಬ್ಯಾಗ್‍ನೊಂದಿಗೆ ನಡೆದು ಕೊಂಡು ಹೋಗುತ್ತಿದ್ದಾಗ, ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಬ್ಯಾಗ್ ಕಸಿದು ಕೊಂಡು ಪರಾರಿಯಾಗಿದ್ದಾರೆ.

ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆಂಧ್ರ ಮೂಲದ ಚಿನ್ನಾಭ ರಣ ವ್ಯಾಪಾರಿಗಳು ನಿಯಮಿತವಾಗಿ ನಗರಕ್ಕೆ ವ್ಯಾಪಾರದ ಉದ್ದೇಶದಿಂದ ನಗದು ತೆಗೆದುಕೊಂಡು ಬರುವುದು ಮಾಮೂಲು. ಈ ವಿಷಯ ಸ್ಪಷ್ಟವಾಗಿ ಗೊತ್ತಿರುವವರೇ ಕೃತ್ಯ ಎಸಗಿರುವ ಶಂಕೆ ಪೊಲೀಸರದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT