ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬರ ಅಧ್ಯಯನ ತಂಡದ ಜತೆ ಇಂದು ಸಿಎಂ ಸಭೆ

ಬರ ಹಿನ್ನೆಲೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯನವರು ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಚರ್ಚಿಸಲಿದ್ದಾರೆ...

ಬೆಂಗಳೂರು: ಬರ ಹಿನ್ನೆಲೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯನವರು ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಚರ್ಚಿಸಲಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 136 ತಾಲೂಕು ಬರ ಪೀಡಿತ ಎಂದು ಘೋಷಿಸಲಾಗಿದೆ. ಈ ಮಧ್ಯೆಯೇಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಮಾಹಿತಿ ಕಲೆ ಹಾಕಿದೆ. ಶುಕ್ರವಾರದ ಸಭೆ ಯಲ್ಲಿ ಮುಖ್ಯಮಂತ್ರಿಯವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ರಾಜ್ಯದ ಪರಿಸಿ ್ಥತಿಯ ಅವಲೋಕನ ಮಾಡಿಕೊಡಲಿ ದ್ದಾರೆ.

ಕೇಂದ್ರದಿಂದ ರಾಜ್ಯ ಯಾವ ರೀತಿಯ ನೆರವು ಅಪೇಕ್ಷೆಪಡುತ್ತದೆಂದು ಎಂಬುದರ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಲಿದ್ದಾರೆ. ಕೇಂದ್ರ ಕೃಷಿ ಇಲಾಖೆ ಪ್ರಧಾನ ಕಾರ್ಯ ದರ್ಶಿ ಸಿನ್ಹಾ ನೇತೃತ್ವದ 9 ಅಧಿಕಾರಿಗಳ ತಂಡ 4 ತಂಡವಾಗಿ 18 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಜಿಲ್ಲಾಡಳಿತಗಳಿಂದ ಮಾಹಿತಿ ಸಂಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT