ಉಪಮೇಯರ್ ಎಸ್.ಪಿ. ಹೇಮಲತ 
ಜಿಲ್ಲಾ ಸುದ್ದಿ

ಯಜಮಾನರ ಸಲಹೆ ತಪ್ಪಲ್ಲ: ಉಪ ಮೇಯರ್

ರಾಜಕೀಯದಲ್ಲಿ 20 ವರ್ಷಗಳ ಅನುಭವವಿದ್ದು, ಯಜಮಾನರ ಸಲಹೆ ಪಡೆದು ಕೆಲಸ ಮಾಡುವುದು ತಪ್ಪಲ್ಲ ಎನ್ನುತ್ತಾರೆ ಉಪಮೇಯರ್ ಎಸ್.ಪಿ. ಹೇಮಲತ...

ಬೆಂಗಳೂರು: ರಾಜಕೀಯದಲ್ಲಿ 20 ವರ್ಷಗಳ ಅನುಭವವಿದ್ದು, ಯಜಮಾನರ ಸಲಹೆ ಪಡೆದು ಕೆಲಸ ಮಾಡುವುದು ತಪ್ಪಲ್ಲ ಎನ್ನುತ್ತಾರೆ ಉಪಮೇಯರ್ ಎಸ್.ಪಿ. ಹೇಮಲತ.

ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತಿಯ ಜೊತೆ ರಾಜಕೀಯದಲ್ಲಿ ಓಡಾಡಿದ್ದರಿಂದ ಸುಮಾರು 20 ವರ್ಷಗಳ ಅನುಭವವಿದೆ. ಪತಿಯ ಸಲಹೆ ಪಡೆಯುವುದರಲ್ಲಿ ತಪ್ಪೇನಿಲ್ಲ.

ಸಲಹೆ ಪಡೆದಾಕ್ಷಣ ಮಹಿಳೆಯರು ಅಸಮರ್ಥರು ಎಂದರ್ಥವಲ್ಲ. ಮಹಿಳೆಯರು ರಾಜಕೀಯದಲ್ಲಿ ಬೆಳೆಯುವ ಸಾಮಥ್ರ್ಯ ಹೊಂದಿರುವುದರಿಂದ ಇಲ್ಲಿಯವರೆಗೆ ಬಂದಿದ್ದಾರೆ. ನಾವು ಗಂಡಸರ ಮುಷ್ಠಿಯಲ್ಲಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT