ಉಪಮೇಯರ್ ಎಸ್.ಪಿ. ಹೇಮಲತ 
ಜಿಲ್ಲಾ ಸುದ್ದಿ

ಯಜಮಾನರ ಸಲಹೆ ತಪ್ಪಲ್ಲ: ಉಪ ಮೇಯರ್

ರಾಜಕೀಯದಲ್ಲಿ 20 ವರ್ಷಗಳ ಅನುಭವವಿದ್ದು, ಯಜಮಾನರ ಸಲಹೆ ಪಡೆದು ಕೆಲಸ ಮಾಡುವುದು ತಪ್ಪಲ್ಲ ಎನ್ನುತ್ತಾರೆ ಉಪಮೇಯರ್ ಎಸ್.ಪಿ. ಹೇಮಲತ...

ಬೆಂಗಳೂರು: ರಾಜಕೀಯದಲ್ಲಿ 20 ವರ್ಷಗಳ ಅನುಭವವಿದ್ದು, ಯಜಮಾನರ ಸಲಹೆ ಪಡೆದು ಕೆಲಸ ಮಾಡುವುದು ತಪ್ಪಲ್ಲ ಎನ್ನುತ್ತಾರೆ ಉಪಮೇಯರ್ ಎಸ್.ಪಿ. ಹೇಮಲತ.

ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತಿಯ ಜೊತೆ ರಾಜಕೀಯದಲ್ಲಿ ಓಡಾಡಿದ್ದರಿಂದ ಸುಮಾರು 20 ವರ್ಷಗಳ ಅನುಭವವಿದೆ. ಪತಿಯ ಸಲಹೆ ಪಡೆಯುವುದರಲ್ಲಿ ತಪ್ಪೇನಿಲ್ಲ.

ಸಲಹೆ ಪಡೆದಾಕ್ಷಣ ಮಹಿಳೆಯರು ಅಸಮರ್ಥರು ಎಂದರ್ಥವಲ್ಲ. ಮಹಿಳೆಯರು ರಾಜಕೀಯದಲ್ಲಿ ಬೆಳೆಯುವ ಸಾಮಥ್ರ್ಯ ಹೊಂದಿರುವುದರಿಂದ ಇಲ್ಲಿಯವರೆಗೆ ಬಂದಿದ್ದಾರೆ. ನಾವು ಗಂಡಸರ ಮುಷ್ಠಿಯಲ್ಲಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಭಾರೀ ದುರಂತ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು

ಜೈಲು ಪಾಲಾದ್ರೆ CM, PM ಕುರ್ಚಿ ಖಾಲಿ: ಕೇಂದ್ರದ 130ನೇ ಸಂವಿಧಾನ ತಿದ್ದುಪಡಿ ಬಿಲ್'ಗೆ ವಿಪಕ್ಷಗಳ ವಿರೋಧ; ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಹೈಡ್ರಾಮಾ ಫಿಕ್ಸ್..!

''ಲೋ-ವೇಜ್ ಫಾರಿನರ್ಸ್ ಬೇಡ'' ಎಂದ ಜೆಡಿ ವ್ಯಾನ್ಸ್: 'ನಿಮ್ಮ ಹಿಂದೂ ಪತ್ನಿಯೂ ವಿದೇಶಿಯಲ್ಲವೇ?' ಉಷಾ ವ್ಯಾನ್ಸ್ ಹಿನ್ನೆಲೆ ಹಿಡಿದು ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್..!

'ಪನಾಮ ಕಾಲುವೆ ಬಿಟ್ಟುಕೊಟ್ಟಿದ್ದು ದೊಡ್ಡ ಮೂರ್ಖತನದ ನಿರ್ಧಾರ': ಚೀನಾ ಕಬಳಿಸಲು ಯತ್ನಿಸುತ್ತಿದೆ; ಟ್ರಂಪ್

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು