ಉಪಮೇಯರ್ ಎಸ್.ಪಿ. ಹೇಮಲತ 
ಜಿಲ್ಲಾ ಸುದ್ದಿ

ಯಜಮಾನರ ಸಲಹೆ ತಪ್ಪಲ್ಲ: ಉಪ ಮೇಯರ್

ರಾಜಕೀಯದಲ್ಲಿ 20 ವರ್ಷಗಳ ಅನುಭವವಿದ್ದು, ಯಜಮಾನರ ಸಲಹೆ ಪಡೆದು ಕೆಲಸ ಮಾಡುವುದು ತಪ್ಪಲ್ಲ ಎನ್ನುತ್ತಾರೆ ಉಪಮೇಯರ್ ಎಸ್.ಪಿ. ಹೇಮಲತ...

ಬೆಂಗಳೂರು: ರಾಜಕೀಯದಲ್ಲಿ 20 ವರ್ಷಗಳ ಅನುಭವವಿದ್ದು, ಯಜಮಾನರ ಸಲಹೆ ಪಡೆದು ಕೆಲಸ ಮಾಡುವುದು ತಪ್ಪಲ್ಲ ಎನ್ನುತ್ತಾರೆ ಉಪಮೇಯರ್ ಎಸ್.ಪಿ. ಹೇಮಲತ.

ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತಿಯ ಜೊತೆ ರಾಜಕೀಯದಲ್ಲಿ ಓಡಾಡಿದ್ದರಿಂದ ಸುಮಾರು 20 ವರ್ಷಗಳ ಅನುಭವವಿದೆ. ಪತಿಯ ಸಲಹೆ ಪಡೆಯುವುದರಲ್ಲಿ ತಪ್ಪೇನಿಲ್ಲ.

ಸಲಹೆ ಪಡೆದಾಕ್ಷಣ ಮಹಿಳೆಯರು ಅಸಮರ್ಥರು ಎಂದರ್ಥವಲ್ಲ. ಮಹಿಳೆಯರು ರಾಜಕೀಯದಲ್ಲಿ ಬೆಳೆಯುವ ಸಾಮಥ್ರ್ಯ ಹೊಂದಿರುವುದರಿಂದ ಇಲ್ಲಿಯವರೆಗೆ ಬಂದಿದ್ದಾರೆ. ನಾವು ಗಂಡಸರ ಮುಷ್ಠಿಯಲ್ಲಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT