ಜಿಲ್ಲಾ ಸುದ್ದಿ

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ

Rashmi Kasaragodu

ಬೆಂಗಳೂರು: ಇಂದಿನಿಂದ `ಬೆಂಗಳೂರು ನಗರ ರೈಲ್ವೆ ನಿಲ್ದಾಣ' ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣವಾಗಲಿದೆ. `ಬೆಂಗಳೂರು ನಗರ ರೈಲ್ವೆ ನಿಲ್ದಾಣ'ವನ್ನು `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಎಂದು ನಾಮಕರಣ ಮಾಡಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಸರ್ವೆ ಆಫ್ ಇಂಡಿಯಾ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸದಿರುವು ದರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರನ್ನು ಅಂತಿಮಗೊಳಿ ಸಲಾಗಿದೆ ಎಂದು ಇಲಾಖೆ ಸೆ.14ರಂದು ಆದೇಶ ಹೊರಡಿಸಿದೆ.

SCROLL FOR NEXT