ಪ್ರೊ. ಭಗವಾನ್ 
ಜಿಲ್ಲಾ ಸುದ್ದಿ

ಪ್ರೊ. ಭಗವಾನ್‌ಗೆ ಬೆದರಿಕೆ ಕರೆ; ಕರೆ ಮಾಹಿತಿ ನೀಡುವಂತೆ ಟೆಲಿಕಾಂ ಸೇವಾದಾರರಿಗೆ ಪೊಲೀಸರ ಆದೇಶ

ಲೇಖಕ ಪ್ರೊ. ಭಗವಾನ್ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ದೂರಿನನ್ವಯ, ಬೆದರಿಕೆ ಕರೆಗಳು ಬಂದಿರುವ ಫೋನ್ ನಂಬರ್‌ಗಳ ಮಾಹಿತಿಯನ್ನು ...

ಮೈಸೂರು: ಲೇಖಕ ಪ್ರೊ. ಭಗವಾನ್ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ದೂರಿನನ್ವಯ, ಬೆದರಿಕೆ ಕರೆಗಳು ಬಂದಿರುವ ಫೋನ್ ನಂಬರ್‌ಗಳ ಮಾಹಿತಿಯನ್ನು ಒದಗಿಸುವಂತೆ ಟೆಲಿಕಾಂ ಸೇವಾದಾರರಿಗೆ ಪೊಲೀಸ್ ಆದೇಶ ನೀಡಿದ್ದಾರೆ.
ಪ್ರೊ. ಭಗವಾನ್ ಅವರಿಗೆ ಬಂದಿರುವ ಬೆದರಿಕೆ ಕರೆಗಳ ವಿವರಗಳನ್ನು ಈಗಾಗಲೇ ಸಂಗ್ರಹಿಸಿಯಾಗಿದೆ. ಆ ದೂರವಾಣಿ ಸಂಖ್ಯೆಗಳನ್ನೀಗ ಟೆಲಿಕಾಂ ಸೇವಾದಾರರಿಗೆ ಕಳುಹಿಸಿಕೊಟ್ಟು  ಆ ಸಂಖ್ಯೆಗಳನ್ನು ಹೊಂದಿರುವವರ ವಿವರಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಾನುವಾರ ಸಂಜೆ ಪ್ರೊ. ಭಗವಾನ್‌ರಿಗೆ 20 ಬೆದರಿಕೆ ಕರೆಗಳ ಬಂದಿದ್ದವು. ಇದರಲ್ಲಿ ಎರಡು ಕರೆಗಳು ಒಂದೇ ಮೊಬೈಲ್ ಸಂಖ್ಯೆಯಿಂದ ಮಾಡಿರುವುದಾಗಿದೆ. ಕರೆ ಮಾಡಿದ ವ್ಯಕ್ತಿಗಳು ಅವ್ಯಾಚ್ಯ ಪದಗಳನ್ನು ಬಳಸಿದ್ದರು ಎಂದು ಪ್ರೊ. ಭಗವಾನ್ ದೂರು ನೀಡಿದ್ದರು.
ಪ್ರೊ.ಭಗವಾನ್‌ರ ದೂರು ಸ್ವೀಕರಿಸಿದ ಕುವೆಂಪು ನಗರ ಪೊಲೀಸರು ದೂರಿಗೆ ಸಂಬಂಧಪಟ್ಟಂತೆ ಎಫ್‌ಐಆರ್ ದಾಖಲಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಭಗವಾನ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಿಸಿದ್ದಕ್ಕೆ ಸಾಮಾಜಿಕ ತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT