ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗಣೇಶನ ಜೊತೆಗೇ ಮುಳುಗಿದ!

ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿಗ್ರಹದ ಜೊತೆಗೆ ಭಕ್ತನೂ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ...

ಕಲಬುರ್ಗಿ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿಗ್ರಹದ ಜೊತೆಗೆ ಭಕ್ತನೂ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಶಹಾಬಜಾರ್ ಬಡಾವಣೆಯ ಗಂಧಿಗುಡಿ ಗಲ್ಲಿಯ ನಿವಾಸಿ ಮಲ್ಲಿಕಾರ್ಜುನ ಶರಣಪ್ಪ ಅಂಬರೇಗೋಳ (27) ಮೃತ ಯುವಕ. ವಿಸರ್ಜನಾ ಬಾವಿಗುಂಟ, ದಂಡೆಯಲ್ಲಿ, ನಾಲ್ಕು ದಿಕ್ಕುಗಳಲ್ಲಿ ಜನ  ಕಿಕ್ಕಿರಿದು ಸೇರಿದ್ದರೂ ಗಣೇಶ ವಿಗ್ರಹದ ಜೊತೆಗೆ ಮಲ್ಲಿಕಾರ್ಜುನ ಅದ್ಯಾವಾಗ ನೀರಿಗೆ ಬಿದ್ದಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಮಲ್ಲಿಕಾರ್ಜುನನೊಂದಿಗೆ ಇನ್ನಿಬ್ಬರು ನೀರಿಗೆ ಬಿದ್ದಿದ್ದಾರೆ, ಅವರನ್ನು  ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ತಮ್ಮ ಜೊತೆಗೆ ಮಲ್ಲಿಕಾರ್ಜುನ ಅಂಬರೇಗೋಳ ನೀರಿಗೆ ಬಿದ್ದಿದ್ದನ್ನು ಅವರು ಜ್ಞಾಪಿಸಿದಾಗ ಅವಘಡ  ನಡೆದಿರುವುದು ಗಮನಕ್ಕೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT