ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗಣೇಶನ ಜೊತೆಗೇ ಮುಳುಗಿದ!

ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿಗ್ರಹದ ಜೊತೆಗೆ ಭಕ್ತನೂ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ...

ಕಲಬುರ್ಗಿ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿಗ್ರಹದ ಜೊತೆಗೆ ಭಕ್ತನೂ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಶಹಾಬಜಾರ್ ಬಡಾವಣೆಯ ಗಂಧಿಗುಡಿ ಗಲ್ಲಿಯ ನಿವಾಸಿ ಮಲ್ಲಿಕಾರ್ಜುನ ಶರಣಪ್ಪ ಅಂಬರೇಗೋಳ (27) ಮೃತ ಯುವಕ. ವಿಸರ್ಜನಾ ಬಾವಿಗುಂಟ, ದಂಡೆಯಲ್ಲಿ, ನಾಲ್ಕು ದಿಕ್ಕುಗಳಲ್ಲಿ ಜನ  ಕಿಕ್ಕಿರಿದು ಸೇರಿದ್ದರೂ ಗಣೇಶ ವಿಗ್ರಹದ ಜೊತೆಗೆ ಮಲ್ಲಿಕಾರ್ಜುನ ಅದ್ಯಾವಾಗ ನೀರಿಗೆ ಬಿದ್ದಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಮಲ್ಲಿಕಾರ್ಜುನನೊಂದಿಗೆ ಇನ್ನಿಬ್ಬರು ನೀರಿಗೆ ಬಿದ್ದಿದ್ದಾರೆ, ಅವರನ್ನು  ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ತಮ್ಮ ಜೊತೆಗೆ ಮಲ್ಲಿಕಾರ್ಜುನ ಅಂಬರೇಗೋಳ ನೀರಿಗೆ ಬಿದ್ದಿದ್ದನ್ನು ಅವರು ಜ್ಞಾಪಿಸಿದಾಗ ಅವಘಡ  ನಡೆದಿರುವುದು ಗಮನಕ್ಕೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್‌ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

SCROLL FOR NEXT