ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಬನ್ನೇರುಘಟ್ಟದಲ್ಲಿ ಸಿಂಹ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗುರುವಾರ ಸಹದೇವ ಎಂಬ ಹೆಸರಿನ ಸಿಂಹವೊಂದು ಉಸಿರಾಟ ತೊಂದರೆಯಿಂದ...

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗುರುವಾರ ಸಹದೇವ ಎಂಬ ಹೆಸರಿನ ಸಿಂಹವೊಂದು ಉಸಿರಾಟ ತೊಂದರೆಯಿಂದ ಮೃತಪಟ್ಟಿದೆ.

ಸಿಂಹವು ಹಲವು ದಿನಗಳಿಂದ ಶ್ವಾಸಕೋಶ ತೊಂದರೆ, ನ್ಯುಮೋನಿಯಾದಿಂದ ಬಳಲುತ್ತಿತ್ತು. ಹೀಗಾಗಿ, ಅದಕ್ಕೆ ಸೆ.19ರಿಂದ ಚಿಕಿತ್ಸೆಗೆ ನೀಡಲಾಗುತ್ತಿತ್ತು. ಆದರೆ, ಗುರುವಾರ ಮೃತಪಟ್ಟಿದೆ.

ಸಿಂಹ ಸಹದೇವಕ್ಕೆ 6ವರ್ಷ ವಯಸ್ಸಾಗಿತ್ತು. ದೇಹದ ಅಂಗಾಂಗಗಳ ಮಾದರಿಯನ್ನು ತೆಗೆದು ಐಎಎಚ್ ಹಾಗೂ ವಿಬಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT