ಕೆಎಸ್ ಭಗವಾನ್ 
ಜಿಲ್ಲಾ ಸುದ್ದಿ

ಭಗವಾನ್ ವಿರುದ್ಧ ದೂರು

ಹಿಂದೂ ದೇವತೆಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಭಗವಾನ್ ವಿರುದ್ಧ ಶ್ರೀರಾಮ ಸೇನೆ...

ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ.ಭಗವಾನ್ ವಿರುದ್ಧ ಶ್ರೀರಾಮ ಸೇನೆ ಬೆಂಗಳೂರು ನಗರ ಸಮಿತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಗುರುವಾರ ದೂರು ನೀಡಿದೆ.

ಸಮಿತಿ ಸದಸ್ಯರು ಠಾಣೆಗೆ ಆಗಮಿಸಿ ಪ್ರೊ.ಭಗವಾನ್ ರ ವಿರುದ್ಧ ದೂರು ನೀಡಿ ಅವರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದರು. ಈಗಾಗಲೇ ಪ್ರಕರಣ ದಾಖಲಾಗಿರುವ ಕಾರಣ ಮತ್ತೊಮ್ಮೆ ಎಫ್ ಐಆಱ್ ದಾಖಲಿಸುವ ಅಗತ್ಯವಿಲ್ಲ.

ಅದರೊಂದಿಗೆ ಈ ಪ್ರಕರಣವನ್ನು ಸೇರಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದೆ,'' ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿ ದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT