(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬಡ್ತಿಗಾಗಿ ನಕಲಿ ಪ್ರಮಾಣಪತ್ರ: ಕೆಲಸ ಕಳೆದುಕೊಂಡ ಅತಿಬುದ್ಧಿವಂತ!

ಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಸೇವೆಯಿಂದಲೇ ಅಮಾನತಾದ ಪ್ರಸಂಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ...

ಬೆಂಗಳೂರು: ಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಸೇವೆಯಿಂದಲೇ ಅಮಾನತಾದ ಪ್ರಸಂಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ.

ಬೆಂಗಳೂರಿನ ಎಸ್‍ಕೆಎಸ್‍ಜೆಟಿ ಸಂಸ್ಥೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಜಿ.ಕಿಶನ್ ಅವರು ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿಗೆ ಇಲಾಖೆಗೆ ಸಲ್ಲಿಸಿದ್ದ ಅಕೌಂಟ್ಸ್ ಹೈಯರ್ ಪ್ರಮಾಣಪತ್ರವು ನಕಲಿ ಎಂಬುದು ಸಾಬೀತಾಗಿದೆ. ಲೋಕಸೇವಾ ಆಯೋಗವು ಕಿಶನ್ ಸಲ್ಲಿಸಿದ್ದ ಪ್ರಮಾಣಪತ್ರ ನಕಲಿ ಎಂದು ಖಚಿತಪಡಿಸಿದೆ. ಪ್ರಮಾಣಪತ್ರ ನಕಲಿ ಎಂದು ಗೊತ್ತಾಗುತ್ತಿದ್ದಂತೆ ಮೂಲ ಪ್ರಮಾಣಪತ್ರ ಸಲ್ಲಿಸುವಂತೆ ಇಲಾಖೆಯು ಕಿಶನ್‍ಗೆ ನೋಟಿಸ್ ನೀಡಿತ್ತು.

ಮೌಖಿಕವಾಗಿಯೂ ಸೂಚನೆ ನೀಡಲಾಗಿತ್ತು. ನಂತರ ಇಲಾಖೆಯು ದೀರ್ಘಾವಧಿ ಅನಧಿಕೃತ ಗೈರುಹಾಜರಾದ ಹಿನ್ನೆಲೆಯಲ್ಲಿ ಹಾಗೂ ಅಕೌಂಟ್ಸ್ ಹೈಯರ್ ಇಲಾಖಾ ಪರೀಕ್ಷೆ ತೇರ್ಗಡೆಯಾಗಿರುವ ಬಗ್ಗೆ ನಕಲಿ ಪ್ರಮಾಣಪತ್ರ ಸಲ್ಲಿಸಿದ ಆರೋಪ ಹೊರಿಸಿ ನಿಯಮಾನುಸಾರ ದೋಷರೋಪಣ ಪಟ್ಟಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT