ಪ್ರೊ.ಕೆ.ಎಸ್.ಭಗವಾನ್ 
ಜಿಲ್ಲಾ ಸುದ್ದಿ

ಇರುವ ನ್ಯೂನತೆ ತೋರುತ್ತಿದ್ದೇನೆ: ಭಗವಾನ್ ಸ್ಪಷ್ಟನೆ

ಹಿಂದೂ ಧರ್ಮದಲ್ಲಿ ಸಾಕಷ್ಟು ಕೊಳಕು ಭಾಗವಿದೆ ಅದನ್ನು ನಾನು ತೋರಿಸುತ್ತಿದ್ದೇನೆ,'' ಎಂದು ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್...

ಬೆಂಗಳೂರು: ``ಹಿಂದೂ ಧರ್ಮದಲ್ಲಿ ಸಾಕಷ್ಟು ಕೊಳಕು ಭಾಗವಿದೆ ಅದನ್ನು ನಾನು ತೋರಿಸುತ್ತಿದ್ದೇನೆ,'' ಎಂದು ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಹೇಳಿದ್ದಾರೆ.

ಭಾರತ ವಿದ್ಯಾರ್ಥಿ ಫೆಡರೇಷನ್  ಸೆಂಟ್ರಲ್ ಕಾಲೇಜಿನಲ್ಲಿ  ಏರ್ಪಡಿಸಿದ್ದ ಭಗತ್ ಸಿಂಗ್ ಕನಸಿವ ಭಾರತ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಾಮಾಜಿಕ ಸ್ಥರದಲ್ಲಿ  ಸಮಾನತೆ ತಂದಿರುವ ಮತ ಇಸ್ಲಾಂ. ಆದರೆ ಹಿಂದೂ ಧರ್ಮದಲ್ಲಿ ಅದಿಲ್ಲ.
ಹಾಗಾಗಿ ಹಿಂದೂ ಧರ್ಮವನ್ನು ಪ್ರತಿಪಾದಿಸುವ ಪ್ರತಿಯೊಬ್ರು  ವಿವೇಕಾನಂದರನ್ನು  ರನ್ನು ಚೆನ್ನಾಗಿ ಓದಿಕೊಳ್ಳಲಿ,'' ಎಂದು ಸಲಹೆ ನೀಡಿದ್ದಾರೆ. ನಾನು ಯಾವ ವ್ಯವಸ್ಥೆಯಲ್ಲಿ ಇದ್ದೇನೋ ಅದರಲ್ಲಿನ ಕೊಳಕನ್ನು ತೋರಿಸುತ್ತಿದ್ದೇನೆ. ಅದು ಗೊತ್ತಿಲ್ಲದಿರುವವರು ಹೀಗೆ ಹೇಳುತ್ತಾರೆ,'' ಎಂದರು.

ಪೇಜಾವರರು ನನ್ನ ಪುಸ್ತಕ ಓದಿಕೊಳ್ಳಲಿ

ಭಗವಾನ್ ಒಬ್ಬ ಹೇಡಿ ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರತಿ ಕ್ರಿಯಿಸಿದ ಭಗವಾನ್ ಪೇಜಾವರ ಶ್ರೀಗಳು ಈ ಹಿಂದೆಯೂ ನನಗೆ ಹೇಡಿ ಎಂದಿದ್ದರು. ಅವರ ಜೊತೆ ನಾನು ಚರ್ಚೆಗೆ ಬರುವುದಿಲ್ಲ. ಅವರು ಮೊದಲು ನನ್ನ ಪುಸ್ತಕವನ್ನು ಓದಿಕೊಳ್ಳಲಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್