(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಇಬ್ಬರು ಬಾಲಕಾರ್ಮಿಕರ ರಕ್ಷಣೆ

ನಕಲಿ ರಸಾಯನಿಕ ದ್ರವ್ಯ ತಯಾರಕ ಘಟಕ ದ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಿ ರು.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ನಕಲಿ ರಸಾಯನಿಕ ದ್ರವ್ಯ ತಯಾರಕ ಘಟಕ ದ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಿ ರು.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರತಿಷ್ಠಿತ ಕಂಪನಿಗಳಾದ ಲೈಜಾಲ್, ಹಾರ್ಪಿಕ್, ಫೇಮ್, ಓಡೋನಿಲ್ ಸೇರಿದಂತೆ ಹಲವು ಕಂಪನಿಗಳ ಚಿಹ್ನೆ ಬಳಸಿ ಕಳಪೆ ಗುಣಮಟ್ಟದ ಸಾಮಗ್ರಿ ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಕೋರಮಂಗಲ 8ನೇ ಬ್ಲಾಕ್ 2ನೇ ಕ್ರಾಸ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಮುಂಬೈ ಮೂಲದ ನೂರ್ ಜೈಸುಬಾಯ್ (36) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಗಳು ಕೆಲಸಕ್ಕೆ ಇಟ್ಟುಕೊಂಡಿದ್ದ ಗುಜರಾತ್ ಮೂಲದ 16 ಹಾಗೂ 13 ವರ್ಷದ ಬಾಲಕರನ್ನೂ ರಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!