ಯು.ಟಿ.ಖಾದರ್ 
ಜಿಲ್ಲಾ ಸುದ್ದಿ

ರೋಗಗಳ ರಾಜಧಾನಿ ಬೆಂಗಳೂರು: ಯು.ಟಿ ಖಾದರ್

ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು....

ಬೆಂಗಳೂರು: ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ರಾಷ್ಟ್ರೀಯ ನಗರ ಆರೋಗ್ಯ ಮಿಷನ್ ಬುಧವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಗರದ ನಾಗರಿಕರ ಆರೋಗ್ಯ ವೃದಿಟಛಿಗೆ ಮೀಸಲಿಟ್ಟ ಹಣ ಸದ್ಬಳಕೆಯಾಗಬೇಕು ಎಂದರು.

ವಿಶ್ವ ಸಂಸ್ಥೆ ಕಾರ್ಯದರ್ಶಿಗಳ ಪ್ರಮುಖ ನಿಯೋಗಿಗಿ ಜೆ.ವಿ.ಆರ್. ಪ್ರಸಾದರಾವ್, ಕೇಂದ್ರ ಆರೋಗ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಕೇಶವ ದೇಸಿರಾಜು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT